AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ದರ ಇಳಿಕೆ ಆದೇಶಕ್ಕೆ ತಡೆ, ಸುಪ್ರೀಂಗೆ ಹೋಗುತ್ತೇವೆಂದ ಸಾರಾ ಗೋವಿಂದು

Movie Ticket price: ಮಲ್ಟಿಪ್ಲೆಕ್ಸ್​​ಗಳಲ್ಲಿ ಟಿಕೆಟ್ ದರ ಇಳಿಕೆ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಹೊಂಬಾಳೆ ಫಿಲಮ್ಸ್ ಸೇರಿದಂತೆ ಇನ್ನೂ ಕೆಲ ನಿರ್ಮಾಣ ಸಂಸ್ಥೆಗಳು, ಮಲ್ಟಿಪ್ಲೆಕ್ಸ್​ ಒಕ್ಕೂಟ ಹೈಕೋರ್ಟ್​​ ಮೆಟ್ಟಿಲೇರಿ ಸರ್ಕಾರ ಆದೇಶಕ್ಕೆ ಮಧ್ಯಂತರ ತಡೆ ತರುವಲ್ಲಿ ಯಶಸ್ವಿಯಾಗಿದೆ. ಏಕರೂಪ ಟಿಕೆಟ್​ ದರಕ್ಕಾಗಿ ಮನವಿ ಮಾಡಿದ್ದ ಸಾರಾ ಗೋವಿಂದು, ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಹೈಕೋರ್ಟ್​​ನ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಸಾರಾ ಗೋವಿಂದು ಹೇಳಿರುವುದೇನು?

ಮಂಜುನಾಥ ಸಿ.
|

Updated on:Sep 23, 2025 | 3:48 PM

Share

ಮಲ್ಟಿಪ್ಲೆಕ್ಸ್​​ಗಳಲ್ಲಿ ಟಿಕೆಟ್ ದರ ಇಳಿಕೆ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಹೊಂಬಾಳೆ ಫಿಲಮ್ಸ್ (Hombale Films) ಸೇರಿದಂತೆ ಇನ್ನೂ ಕೆಲ ನಿರ್ಮಾಣ ಸಂಸ್ಥೆಗಳು, ಮಲ್ಟಿಪ್ಲೆಕ್ಸ್​ ಒಕ್ಕೂಟ ಹೈಕೋರ್ಟ್​​ ಮೆಟ್ಟಿಲೇರಿ ಸರ್ಕಾರ ಆದೇಶಕ್ಕೆ ಮಧ್ಯಂತರ ತಡೆ ತರುವಲ್ಲಿ ಯಶಸ್ವಿಯಾಗಿದೆ. ಏಕರೂಪ ಟಿಕೆಟ್​ ದರಕ್ಕಾಗಿ ಮನವಿ ಮಾಡಿದ್ದ ಸಾರಾ ಗೋವಿಂದು, ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಹೈಕೋರ್ಟ್​​ನ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಸಾರಾ ಗೋವಿಂದು ಹೇಳಿರುವುದೇನು? ಇಲ್ಲಿದೆ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Tue, 23 September 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಮೋದಿ ವಾಗ್ದಾಳಿ
ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಮೋದಿ ವಾಗ್ದಾಳಿ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ