AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ದರ ಇಳಿಕೆ ಆದೇಶಕ್ಕೆ ತಡೆ, ಸುಪ್ರೀಂಗೆ ಹೋಗುತ್ತೇವೆಂದ ಸಾರಾ ಗೋವಿಂದು

Movie Ticket price: ಮಲ್ಟಿಪ್ಲೆಕ್ಸ್​​ಗಳಲ್ಲಿ ಟಿಕೆಟ್ ದರ ಇಳಿಕೆ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಹೊಂಬಾಳೆ ಫಿಲಮ್ಸ್ ಸೇರಿದಂತೆ ಇನ್ನೂ ಕೆಲ ನಿರ್ಮಾಣ ಸಂಸ್ಥೆಗಳು, ಮಲ್ಟಿಪ್ಲೆಕ್ಸ್​ ಒಕ್ಕೂಟ ಹೈಕೋರ್ಟ್​​ ಮೆಟ್ಟಿಲೇರಿ ಸರ್ಕಾರ ಆದೇಶಕ್ಕೆ ಮಧ್ಯಂತರ ತಡೆ ತರುವಲ್ಲಿ ಯಶಸ್ವಿಯಾಗಿದೆ. ಏಕರೂಪ ಟಿಕೆಟ್​ ದರಕ್ಕಾಗಿ ಮನವಿ ಮಾಡಿದ್ದ ಸಾರಾ ಗೋವಿಂದು, ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಹೈಕೋರ್ಟ್​​ನ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಸಾರಾ ಗೋವಿಂದು ಹೇಳಿರುವುದೇನು?

ಮಂಜುನಾಥ ಸಿ.
|

Updated on:Sep 23, 2025 | 3:48 PM

Share

ಮಲ್ಟಿಪ್ಲೆಕ್ಸ್​​ಗಳಲ್ಲಿ ಟಿಕೆಟ್ ದರ ಇಳಿಕೆ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಹೊಂಬಾಳೆ ಫಿಲಮ್ಸ್ (Hombale Films) ಸೇರಿದಂತೆ ಇನ್ನೂ ಕೆಲ ನಿರ್ಮಾಣ ಸಂಸ್ಥೆಗಳು, ಮಲ್ಟಿಪ್ಲೆಕ್ಸ್​ ಒಕ್ಕೂಟ ಹೈಕೋರ್ಟ್​​ ಮೆಟ್ಟಿಲೇರಿ ಸರ್ಕಾರ ಆದೇಶಕ್ಕೆ ಮಧ್ಯಂತರ ತಡೆ ತರುವಲ್ಲಿ ಯಶಸ್ವಿಯಾಗಿದೆ. ಏಕರೂಪ ಟಿಕೆಟ್​ ದರಕ್ಕಾಗಿ ಮನವಿ ಮಾಡಿದ್ದ ಸಾರಾ ಗೋವಿಂದು, ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಹೈಕೋರ್ಟ್​​ನ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಸಾರಾ ಗೋವಿಂದು ಹೇಳಿರುವುದೇನು? ಇಲ್ಲಿದೆ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Tue, 23 September 25

Follow Us
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ