ಮಹಾರಾಷ್ಟ್ರದಲ್ಲಿ KSRTC ಬಸ್ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು, ಬಸ್ ಮುಂಭಾಗದ ಗಾಜು ಜಖಂ
ಮಿರಜ್-ಕಾಗವಾಡ ಮಾರ್ಗ ಮಧ್ಯೆ ಸಾಗುವ ಕರ್ನಾಟಕ ಸಾರಿಗೆ ಬಸ್ ಮೇಲೆ ಮಹಾರಾಷ್ಟ್ರದಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ.
ಬೆಳಗಾವಿ: ಮಿರಜ್-ಕಾಗವಾಡ ಮಾರ್ಗ ಮಧ್ಯೆ ಸಾಗುವ ಕರ್ನಾಟಕ ಸಾರಿಗೆ ಬಸ್ ಮೇಲೆ ಮಹಾರಾಷ್ಟ್ರದಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಡಿಪೋಗೆ ಸೇರಿದ KSRTC ಬಸ್ ಪುಣೆಯಿಂದ ಅಥಣಿಗೆ ಬರುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಇದರಿಂದ ಕೆಎಸ್ಆರ್ಟಿಸಿ ಬಸ್ ಮುಂಭಾಗದ ಗಾಜು ಜಖಂಗೊಂಡಿದೆ. ಕಲ್ಲು ತೂರಾಟ ಹಿನ್ನೆಲೆ ಕರ್ನಾಟಕ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
Published on: Nov 26, 2022 01:30 PM
Latest Videos

ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು

ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
