ಮಹಾರಾಷ್ಟ್ರದಲ್ಲಿ KSRTC ಬಸ್ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು, ಬಸ್ ಮುಂಭಾಗದ ಗಾಜು ಜಖಂ
ಮಿರಜ್-ಕಾಗವಾಡ ಮಾರ್ಗ ಮಧ್ಯೆ ಸಾಗುವ ಕರ್ನಾಟಕ ಸಾರಿಗೆ ಬಸ್ ಮೇಲೆ ಮಹಾರಾಷ್ಟ್ರದಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ.
ಬೆಳಗಾವಿ: ಮಿರಜ್-ಕಾಗವಾಡ ಮಾರ್ಗ ಮಧ್ಯೆ ಸಾಗುವ ಕರ್ನಾಟಕ ಸಾರಿಗೆ ಬಸ್ ಮೇಲೆ ಮಹಾರಾಷ್ಟ್ರದಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಡಿಪೋಗೆ ಸೇರಿದ KSRTC ಬಸ್ ಪುಣೆಯಿಂದ ಅಥಣಿಗೆ ಬರುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಇದರಿಂದ ಕೆಎಸ್ಆರ್ಟಿಸಿ ಬಸ್ ಮುಂಭಾಗದ ಗಾಜು ಜಖಂಗೊಂಡಿದೆ. ಕಲ್ಲು ತೂರಾಟ ಹಿನ್ನೆಲೆ ಕರ್ನಾಟಕ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
Published on: Nov 26, 2022 01:30 PM
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

