ಮಹಾರಾಷ್ಟ್ರದಲ್ಲಿ KSRTC ಬಸ್ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು, ಬಸ್ ಮುಂಭಾಗದ ಗಾಜು ಜಖಂ
ಮಿರಜ್-ಕಾಗವಾಡ ಮಾರ್ಗ ಮಧ್ಯೆ ಸಾಗುವ ಕರ್ನಾಟಕ ಸಾರಿಗೆ ಬಸ್ ಮೇಲೆ ಮಹಾರಾಷ್ಟ್ರದಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ.
ಬೆಳಗಾವಿ: ಮಿರಜ್-ಕಾಗವಾಡ ಮಾರ್ಗ ಮಧ್ಯೆ ಸಾಗುವ ಕರ್ನಾಟಕ ಸಾರಿಗೆ ಬಸ್ ಮೇಲೆ ಮಹಾರಾಷ್ಟ್ರದಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಡಿಪೋಗೆ ಸೇರಿದ KSRTC ಬಸ್ ಪುಣೆಯಿಂದ ಅಥಣಿಗೆ ಬರುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಇದರಿಂದ ಕೆಎಸ್ಆರ್ಟಿಸಿ ಬಸ್ ಮುಂಭಾಗದ ಗಾಜು ಜಖಂಗೊಂಡಿದೆ. ಕಲ್ಲು ತೂರಾಟ ಹಿನ್ನೆಲೆ ಕರ್ನಾಟಕ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
Published on: Nov 26, 2022 01:30 PM
Follow Us
Latest Videos
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್ ಟೀಚರ್ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

