BBMP survey for castration: ಬೀದಿನಾಯಿಗಳ ಉಪಟಳಕ್ಕೆ ಬೆಂಗಳೂರಿಗರು ಗಢಗಢ ನಡುಗುತ್ತಿದ್ದಾರೆ, ಬಿಬಿಎಂಪಿ ನಾಯಿಗಳ ಲೆಕ್ಕ ಹಾಕುತ್ತಿದೆ!

ಬೀದಿನಾಯಿಗಳ ಈ ಉಪಟಳಕ್ಕೆ ಬೆಂಗಳೂರಿಗರು ಬೆದರಿ ಹೋಗಿದ್ದಾರೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಿರೋ ಈ ಸಂತತಿಯ ವೇಗ ಕಡಿಮೆ ಮಾಡಲು ಬಿಬಿಎಂಪಿ ಮುಂದಾಗಿದೆ.

BBMP survey for castration: ಬೀದಿನಾಯಿಗಳ ಉಪಟಳಕ್ಕೆ ಬೆಂಗಳೂರಿಗರು ಗಢಗಢ ನಡುಗುತ್ತಿದ್ದಾರೆ, ಬಿಬಿಎಂಪಿ ನಾಯಿಗಳ ಲೆಕ್ಕ ಹಾಕುತ್ತಿದೆ!
| Edited By: ಸಾಧು ಶ್ರೀನಾಥ್​

Updated on: Jul 21, 2023 | 7:41 PM

BBMP survey for castration of Stray Dogs: ಪಾರ್ಕ್ ನಲ್ಲೂ ನಾಯಿ ಕಾಟ.. ಬೀದಿಯಲ್ಲೂ ಶ್ವಾನಗಳ ಹಾವಾಳಿ. ಬೀದಿನಾಯಿಗಳ ಈ ಉಪಟಳಕ್ಕೆ ಬೆಂಗಳೂರಿಗರು ಬೆದರಿ ಹೋಗಿದ್ದಾರೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಿರೋ ಈ ಸಂತತಿಯ ವೇಗ ಕಡಿಮೆ ಮಾಡಲು ಪಾಲಿಕೆ ಮುಂದಾಗಿದೆ. ಈಗಾಗಲೇ ನಾಯಿಗಣತಿ ಆರಂಭ ಆಗಿದ್ದು, ಗಣತಿ ಬಳಿಕ ಸಂತಾನಶಕ್ತಿ ಹರಣ (castration) ಶುರುವಾಗಿದೆ.

ಒಟ್ಟು 50 ಟೀಮ್​​ಗಳನ್ನು ಮಾಡಲಾಗಿದ್ದು ಒಂದು ಟೀಮ್‌ನಲ್ಲಿ ಇಬ್ಬರು ಸಮೀಕ್ಷಾದಾರರು ಇದ್ದು, ಮೇಲ್ವಿಚಾರಣೆಗಾಗಿ 15 ಮೇಲ್ವಿಚಾರಕರನ್ನು ನಿಯೋಜನೆ ಮಾಡಲಾಗಿದೆ. ಈ ಹಿಂದೆ 2019 ರಲ್ಲಿ ಸಮೀಕ್ಷೆ ಮಾಡಿ ಸಂತಾನಹರಣ ಚಿಕಿತ್ಸೆ ನೀಡಿದ್ದು, ಈ ಕಾರ್ಯಕ್ರಮ ಯಶಸ್ವಿ ಅನುಷ್ಟಾನದ ಬಗ್ಗೆ ತಿಳಿಯುವ ಸಲುವಾಗಿ ಬೀದಿನಾಯಿಗಳ ಸಮೀಕ್ಷೆಯ ಕಾರ್ಯ ಪ್ರಾರಂಭವಾಗಿದೆ. 2019 ನೇ ಸಾಲಿನಲ್ಲಿ ಬಿಬಿಎಂಪಿಯಿಂದ ನಡೆದ ಸಮೀಕ್ಷೆಯಲ್ಲಿ ಸುಮಾರು 3.10 ಲಕ್ಷ ಬೀದಿ ನಾಯಿಗಳಿವೆ.

ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ಬೀದಿ ನಾಯಿಗಳ ನಿಯಂತ್ರಣ ಹಾಗೂ ರೇಬಿಸ್ ರೋಗ ತಡೆಗಟ್ಟಲು ಬಿಬಿಎಂಪಿ (BBMP) ವ್ಯಾಪ್ತಿಯ ಎಂಟು ವಲಯಗಳಲ್ಲಿ ಬೀದಿ‌ ನಾಯಿಗಳ ಸಮೀಕ್ಷೆಗೆ ಪಶುಪಾಲನಾ ವಿಭಾಗ ಮುಂದಾಗಿದೆ. ಬಿಬಿಎಂಪಿ WVS ಸರ್ವೆ 2023 ಮೊಬೈಲ್ ಆ್ಯಪ್ ಮೂಲಕ ಬೀದಿ ನಾಯಿ ಸಮೀಕ್ಷೆ ನಡೆಸಲಾಗುತ್ತದೆ. ಸಮೀಕ್ಷೆ ನಂತರ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕೆ ನೀಡಲಾಗಿದೆಯೇ ಅಥವಾ ಇಲ್ಲವೇ ಎಂಬ ಮಾಹಿತಿ ಅಪ್ಲೋಡ್ ಮಾಡಲಾಗುತ್ತದೆ.

Follow us
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ