Big Announcement: ವಿದ್ಯಾರ್ಥಿಗಳು ಜೂನ್ 15ರವರೆಗೆ ಹಳೆಯ ಬಸ್​ಪಾಸ್​ನೊಂದಿಗೆ ಸರ್ಕಾರೀ ಬಸ್​ಗಳಲ್ಲಿ ಪ್ರಯಾಣಿಸಬಹುದು: ರಾಮಲಿಂಗಾರೆಡ್ಡಿ

ಜೂನ್ 15ರೊಳಗೆ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

|

Updated on: Jun 01, 2023 | 6:25 PM

ಬೆಂಗಳೂರು: ಬಸ್ ಪಾಸ್ ಕುರಿತು ವಿದ್ಯಾರ್ಥಿಗಳಲ್ಲಿ ಉಂಟಾಗಿದ್ದ ಗೊಂದಲವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಾತ್ಕಾಲಿಕವಾಗಿ ದೂರ ಮಾಡಿದ್ದಾರೆ. ಜೂನ್ 15 ರವರೆಗೆ ವಿದ್ಯಾರ್ಥಿಗಳು ತಮ್ಮ ಕಳೆದ ಶೈಕ್ಷಣಿಕ ವರ್ಷದ ಪಾಸು ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆಥವಾ ಕಾಲೇಜಿಗೆ ಪಾವತಿಸಿದ ಶುಲ್ಕದ ರಸೀತಿಯನ್ನು (receipt) ಬಿಎಮ್ ಟಿಸಿ (BMTC) ಇಲ್ಲವೇ ಕೆಎಸ್ ಆರ್ ಟಿಸಿ (KSRTC) ಬಸ್ ಗಳಲ್ಲಿ ಕಂಡಕ್ಟರ್ ಗೆ ತೋರಿಸಿದರೆ ಸಾಕು. ಜೂನ್ 15 ರ ಬಳಿಕ ಹೊಸ ಬಸ್ ಪಾಸ್ ಗಳ ವಿತರಣೆ ಆರಂಭವಾಗಲಿದೆ. ಸಾರಿಗೆ ಸಚಿವರು ಟ್ವೀಟ್ ಮೂಲಕ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಅಷ್ಟರೊಳಗೆ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow us
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ