Big Announcement: ವಿದ್ಯಾರ್ಥಿಗಳು ಜೂನ್ 15ರವರೆಗೆ ಹಳೆಯ ಬಸ್​ಪಾಸ್​ನೊಂದಿಗೆ ಸರ್ಕಾರೀ ಬಸ್​ಗಳಲ್ಲಿ ಪ್ರಯಾಣಿಸಬಹುದು: ರಾಮಲಿಂಗಾರೆಡ್ಡಿ

Big Announcement: ವಿದ್ಯಾರ್ಥಿಗಳು ಜೂನ್ 15ರವರೆಗೆ ಹಳೆಯ ಬಸ್​ಪಾಸ್​ನೊಂದಿಗೆ ಸರ್ಕಾರೀ ಬಸ್​ಗಳಲ್ಲಿ ಪ್ರಯಾಣಿಸಬಹುದು: ರಾಮಲಿಂಗಾರೆಡ್ಡಿ
|

Updated on: Jun 01, 2023 | 6:25 PM

ಜೂನ್ 15ರೊಳಗೆ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಬೆಂಗಳೂರು: ಬಸ್ ಪಾಸ್ ಕುರಿತು ವಿದ್ಯಾರ್ಥಿಗಳಲ್ಲಿ ಉಂಟಾಗಿದ್ದ ಗೊಂದಲವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಾತ್ಕಾಲಿಕವಾಗಿ ದೂರ ಮಾಡಿದ್ದಾರೆ. ಜೂನ್ 15 ರವರೆಗೆ ವಿದ್ಯಾರ್ಥಿಗಳು ತಮ್ಮ ಕಳೆದ ಶೈಕ್ಷಣಿಕ ವರ್ಷದ ಪಾಸು ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆಥವಾ ಕಾಲೇಜಿಗೆ ಪಾವತಿಸಿದ ಶುಲ್ಕದ ರಸೀತಿಯನ್ನು (receipt) ಬಿಎಮ್ ಟಿಸಿ (BMTC) ಇಲ್ಲವೇ ಕೆಎಸ್ ಆರ್ ಟಿಸಿ (KSRTC) ಬಸ್ ಗಳಲ್ಲಿ ಕಂಡಕ್ಟರ್ ಗೆ ತೋರಿಸಿದರೆ ಸಾಕು. ಜೂನ್ 15 ರ ಬಳಿಕ ಹೊಸ ಬಸ್ ಪಾಸ್ ಗಳ ವಿತರಣೆ ಆರಂಭವಾಗಲಿದೆ. ಸಾರಿಗೆ ಸಚಿವರು ಟ್ವೀಟ್ ಮೂಲಕ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಅಷ್ಟರೊಳಗೆ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ