ಪವಿತ್ರಾ ಲೋಕೇಶ್ ವಿಚಾರದಲ್ಲಿ ಸ್ವಚ್ಛ ಕನ್ನಡದಲ್ಲಿ ಪ್ರತಿಕ್ರಿಯೆ ನೀಡಿದ ಸುಚೇಂದ್ರ ಪ್ರಸಾದ್​

‘ನಾನು ಸುಚೇಂದ್ರ ಪ್ರಸಾದ್ 11 ವರ್ಷ ಒಟ್ಟಿಗೆ ಇದ್ದೆವು ಅಷ್ಟೇ’ ಎಂದಿದ್ದರು ಪವಿತ್ರಾ ಲೋಕೇಶ್. ಈಗ ಈ ಬೆಳವಣಿಗೆ ಬಗ್ಗೆ ಸುಚೇಂದ್ರ ಪ್ರಸಾದ್ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.

ಪವಿತ್ರಾ ಲೋಕೇಶ್ ವಿಚಾರದಲ್ಲಿ ಸ್ವಚ್ಛ ಕನ್ನಡದಲ್ಲಿ ಪ್ರತಿಕ್ರಿಯೆ ನೀಡಿದ ಸುಚೇಂದ್ರ ಪ್ರಸಾದ್​
| Edited By: Rajesh Duggumane

Updated on: Jul 01, 2022 | 8:37 PM

ನಟ ನರೇಶ್ (Naresh) ಹಾಗೂ ಅವರ ಮೂರನೇ ಪತ್ನಿ ರಮ್ಯಾ ರಘುಪತಿ (Ramya Raghupathi) ಮಧ್ಯೆ ಹುಟ್ಟಿಕೊಂಡಿದ್ದ ಅಸಮಾಧಾನ ಈಗ ಸಾರ್ವಜನಿಕ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ‘ನನ್ನ ಮತ್ತು ಪತಿ ನಡುವೆ ವಿಚ್ಛೇದನದ ವಿಚಾರ ಹುಟ್ಟಿಕೊಳ್ಳಲು ಪವಿತ್ರಾ ಲೋಕೇಶ್ ಕಾರಣ’ ಎಂಬುದಾಗಿ ರಮ್ಯಾ ರಘುಪತಿ ಆರೋಪಿಸಿದ್ದರು. ‘ನಾನು ರಮ್ಯಾ ಅವರಿಂದ ಬೇರೆ ಆಗಿ 8 ವರ್ಷ ಆಗಿದೆ. ಪವಿತ್ರಾ ಪರಿಚಯಗೊಂಡಿದ್ದು 4 ವರ್ಷಗಳ ಹಿಂದೆ’ ಎಂದು ನರೇಶ್ ಹೇಳಿದ್ದರು. ಇನ್ನು, ಸುಚೇಂದ್ರ ಪ್ರಸಾದ್ ಬಗ್ಗೆ ಮಾತನಾಡಿದ್ದ ಪವಿತ್ರಾ ಲೋಕೇಶ್​, ‘ನಾನು ಸುಚೇಂದ್ರ ಪ್ರಸಾದ್ 11 ವರ್ಷ ಒಟ್ಟಿಗೆ ಇದ್ದೆವು ಅಷ್ಟೇ’ ಎಂದಿದ್ದರು. ಈಗ ಈ ಬೆಳವಣಿಗೆ ಬಗ್ಗೆ ಸುಚೇಂದ್ರ ಪ್ರಸಾದ್ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಸ್ವಚ್ಛ ಕನ್ನಡದಲ್ಲಿ ಅವರು ಎಲ್ಲವನ್ನೂ ವಿವರಿಸಿದ್ದಾರೆ.

ಇದನ್ನೂ ಓದಿ: Pavitra Lokesh: ‘ಸುಚೇಂದ್ರ ಪ್ರಸಾದ್​ ಜತೆ ನನ್ನ ಮದುವೆ ಆಗಿಲ್ಲ, 11 ವರ್ಷ ಒಟ್ಟಿಗೆ ಇದ್ದೆ ಅಷ್ಟೇ’: ನಟಿ ಪವಿತ್ರಾ ಲೋಕೇಶ್​

ನರೇಶ್ ಪತ್ನಿಯನ್ನು ಭೇಟಿ ಮಾಡಿಯೇ ಇಲ್ಲ; ಬೆಳ್ಳಿ ಬಟ್ಟಲಲ್ಲಿ ಊಟ ಹಾಕಿದ ಹೇಳಿಕೆಗೆ ಪವಿತ್ರಾ ಲೋಕೇಶ್ ತಿರುಗೇಟು

Follow us
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ತಾಯಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಪಾದಮುಟ್ಟಿ ನಮಸ್ಕರಿಸಿದ ವಿನೋದ್ ರಾಜ್
ತಾಯಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಪಾದಮುಟ್ಟಿ ನಮಸ್ಕರಿಸಿದ ವಿನೋದ್ ರಾಜ್
ಲೀಲಮ್ಮ ಮೂಲತಃ ಕ್ರಿಶ್ಚಿಯನ್, ಅವರ ಹೆಸರು ಲೀನಾ ಸಿಕ್ವೇರಾ ಆಗಿತ್ತು!
ಲೀಲಮ್ಮ ಮೂಲತಃ ಕ್ರಿಶ್ಚಿಯನ್, ಅವರ ಹೆಸರು ಲೀನಾ ಸಿಕ್ವೇರಾ ಆಗಿತ್ತು!
ಮಮತಾಮಯಿ ಲೀಲಮ್ಮ ತೋಟದಲ್ಲಿದ್ದ ಚೇಳಿಗೂ ಆಹಾರ ನೀಡಿ ಮಾತಾಡಿಸುತ್ತಿದ್ದರು!
ಮಮತಾಮಯಿ ಲೀಲಮ್ಮ ತೋಟದಲ್ಲಿದ್ದ ಚೇಳಿಗೂ ಆಹಾರ ನೀಡಿ ಮಾತಾಡಿಸುತ್ತಿದ್ದರು!
Leelavathi No More: ತನ್ನೊಡತಿಯ ಭಾವಚಿತ್ರದ ಎದುರು ಬ್ಲ್ಯಾಕಿ ಮೂಕರೋದನೆ!
Leelavathi No More: ತನ್ನೊಡತಿಯ ಭಾವಚಿತ್ರದ ಎದುರು ಬ್ಲ್ಯಾಕಿ ಮೂಕರೋದನೆ!