AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?

Kichcha Sudeep-Darshan: ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಕಟೌಟ್​​ನಲ್ಲಿ ಕನ್ನಡ ಚಿತ್ರರಂಗದ ಎಲ್ಲ ಪ್ರಮುಖ ನಟರ ಚಿತ್ರಗಳನ್ನು ಹಾಕಲಾಗಿದ್ದು, ಕಟೌಟ್​​ನಲ್ಲಿ ದರ್ಶನ್ ಜೊತೆಗೆ ಸುದೀಪ್ ಅವರ ಚಿತ್ರವೂ ಇದೆ. ಈ ಕುರಿತು ನಟ ಸುದೀಪ್ ಅವರಿಗೆ ಪ್ರಶ್ನೆ ಎದುರಾಯ್ತು. ಉತ್ತರ ನೀಡಿದ ಸುದೀಪ್, ಕಟೌಟ್​​ನಲ್ಲಿ ದರ್ಶನ್ ಚಿತ್ರ ಹಾಕಬೇಕೆಂಬುದು ತಮ್ಮದೇ ಐಡಿಯಾ ಎಂದರು. ಮತ್ತು ಏಕೆ ಕಟೌಟ್​​ನಲ್ಲಿ ದರ್ಶನ್ ಮಾತ್ರವಲ್ಲದೆ ಎಲ್ಲರ ಚಿತ್ರಗಳನ್ನೂ ಹಾಕಿಸಿದ್ದು ಎಂಬುದಕ್ಕೂ ಸಹ ಸೂಕ್ತ ವಿವರಣೆಯನ್ನು ನೀಡಿದರು. ವಿಡಿಯೋ ನೋಡಿ...

ಮಂಜುನಾಥ ಸಿ.
|

Updated on: Jun 06, 2026 | 6:22 PM

Share

ಸುದೀಪ್ (Sudeep) ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಕಟೌಟ್​​ನಲ್ಲಿ ಕನ್ನಡ ಚಿತ್ರರಂಗದ ಎಲ್ಲ ಪ್ರಮುಖ ನಟರ ಚಿತ್ರಗಳನ್ನು ಹಾಕಲಾಗಿದ್ದು, ಕಟೌಟ್​​ನಲ್ಲಿ ದರ್ಶನ್ ಜೊತೆಗೆ ಸುದೀಪ್ ಅವರ ಚಿತ್ರವೂ ಇದೆ. ಈ ಕುರಿತು ನಟ ಸುದೀಪ್ ಅವರಿಗೆ ಪ್ರಶ್ನೆ ಎದುರಾಯ್ತು. ಉತ್ತರ ನೀಡಿದ ಸುದೀಪ್, ಕಟೌಟ್​​ನಲ್ಲಿ ದರ್ಶನ್ ಚಿತ್ರ ಹಾಕಬೇಕೆಂಬುದು ತಮ್ಮದೇ ಐಡಿಯಾ ಎಂದರು. ಮತ್ತು ಏಕೆ ಕಟೌಟ್​​ನಲ್ಲಿ ದರ್ಶನ್ ಮಾತ್ರವಲ್ಲದೆ ಎಲ್ಲರ ಚಿತ್ರಗಳನ್ನೂ ಹಾಕಿಸಿದ್ದು ಎಂಬುದಕ್ಕೂ ಸಹ ಸೂಕ್ತ ವಿವರಣೆಯನ್ನು ನೀಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
'ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ' ಎಂದ ಮಾಜಿ ಸಿಎಂ!
'ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ' ಎಂದ ಮಾಜಿ ಸಿಎಂ!
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ