AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?

Kichcha Sudeep-Darshan: ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಕಟೌಟ್​​ನಲ್ಲಿ ಕನ್ನಡ ಚಿತ್ರರಂಗದ ಎಲ್ಲ ಪ್ರಮುಖ ನಟರ ಚಿತ್ರಗಳನ್ನು ಹಾಕಲಾಗಿದ್ದು, ಕಟೌಟ್​​ನಲ್ಲಿ ದರ್ಶನ್ ಜೊತೆಗೆ ಸುದೀಪ್ ಅವರ ಚಿತ್ರವೂ ಇದೆ. ಈ ಕುರಿತು ನಟ ಸುದೀಪ್ ಅವರಿಗೆ ಪ್ರಶ್ನೆ ಎದುರಾಯ್ತು. ಉತ್ತರ ನೀಡಿದ ಸುದೀಪ್, ಕಟೌಟ್​​ನಲ್ಲಿ ದರ್ಶನ್ ಚಿತ್ರ ಹಾಕಬೇಕೆಂಬುದು ತಮ್ಮದೇ ಐಡಿಯಾ ಎಂದರು. ಮತ್ತು ಏಕೆ ಕಟೌಟ್​​ನಲ್ಲಿ ದರ್ಶನ್ ಮಾತ್ರವಲ್ಲದೆ ಎಲ್ಲರ ಚಿತ್ರಗಳನ್ನೂ ಹಾಕಿಸಿದ್ದು ಎಂಬುದಕ್ಕೂ ಸಹ ಸೂಕ್ತ ವಿವರಣೆಯನ್ನು ನೀಡಿದರು. ವಿಡಿಯೋ ನೋಡಿ...

ಮಂಜುನಾಥ ಸಿ.
|

Updated on: Jun 06, 2026 | 6:22 PM

Share

ಸುದೀಪ್ (Sudeep) ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಕಟೌಟ್​​ನಲ್ಲಿ ಕನ್ನಡ ಚಿತ್ರರಂಗದ ಎಲ್ಲ ಪ್ರಮುಖ ನಟರ ಚಿತ್ರಗಳನ್ನು ಹಾಕಲಾಗಿದ್ದು, ಕಟೌಟ್​​ನಲ್ಲಿ ದರ್ಶನ್ ಜೊತೆಗೆ ಸುದೀಪ್ ಅವರ ಚಿತ್ರವೂ ಇದೆ. ಈ ಕುರಿತು ನಟ ಸುದೀಪ್ ಅವರಿಗೆ ಪ್ರಶ್ನೆ ಎದುರಾಯ್ತು. ಉತ್ತರ ನೀಡಿದ ಸುದೀಪ್, ಕಟೌಟ್​​ನಲ್ಲಿ ದರ್ಶನ್ ಚಿತ್ರ ಹಾಕಬೇಕೆಂಬುದು ತಮ್ಮದೇ ಐಡಿಯಾ ಎಂದರು. ಮತ್ತು ಏಕೆ ಕಟೌಟ್​​ನಲ್ಲಿ ದರ್ಶನ್ ಮಾತ್ರವಲ್ಲದೆ ಎಲ್ಲರ ಚಿತ್ರಗಳನ್ನೂ ಹಾಕಿಸಿದ್ದು ಎಂಬುದಕ್ಕೂ ಸಹ ಸೂಕ್ತ ವಿವರಣೆಯನ್ನು ನೀಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ