ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದವರು ಷಡ್ಯಂತ್ರ ನಡೆಸುವ ಪ್ರಯತ್ನ ಮಾಡಿದರೆ ಅದು ನಡೆಯಲ್ಲ ಎಂದು ಹೇಳಿದರು. ಕಳೆದ ಶುಕ್ರವಾರ ಕೆಳಗೆ ಬಿದ್ದು ಸೊಂಟದಲ್ಲಿ ನೋವಿರುವ ಕಾರಣ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕಾಗಿ ಹೋಗುವುದು ಸಾಧ್ಯವಾಗಲ್ಲ, ನೋವು ತಹಬದಿಗೆ ಬಂದರೆ ಹೋಗೋದಾಗಿ ರೇವಣ್ಣ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ