ಸಿಹಿ ಸುದ್ದಿ ಕೊಡಲಿದ್ದಾರಾ ಮಗ-ಸೊಸೆ: ಸುಮಲತಾ ಅಂಬರೀಶ್ ಹೇಳಿದ್ದು ಹೀಗೆ

ಕಳೆದ ವರ್ಷ ವಿವಾಹವಾದ ಅಭಿಷೇಕ್ ಹಾಗೂ ಅವಿವಾ ಪೋಷಕರಾಗುತ್ತಿದ್ದಾರೆಯೇ? ಹೀಗೊಂದು ಪ್ರಶ್ನೆಗೆ ಸುಮಲತಾ ಅಂಬರೀಶ್ ಉತ್ತರ ನೀಡಿದ್ದಾರೆ. ಅಂಬರೀಶ್ ಜನ್ಮದಿನದಂದು ಅವರ ಸಮಾಧಿಗೆ ಪೂಜೆ ಮಾಡಿ ಅವರು ಮಾಧ್ಯಮಗಳೊಟ್ಟಿಗೆ ಮಾತನಾಡಿದರು.

ಸಿಹಿ ಸುದ್ದಿ ಕೊಡಲಿದ್ದಾರಾ ಮಗ-ಸೊಸೆ: ಸುಮಲತಾ ಅಂಬರೀಶ್ ಹೇಳಿದ್ದು ಹೀಗೆ
|

Updated on: May 29, 2024 | 1:19 PM

ಇಂದು (ಮೇ 29) ರೆಬಲ್ ಸ್ಟಾರ್ ಅಂಬರೀಶ್ (Ambareesh) ಜನ್ಮದಿನ. ಅಂಬರೀಶ್ ಅಭಿಮಾನಿಗಳು, ಕುಟುಂಬಸ್ಥರು ಸಮಾಧಿಗೆ ಆಗಮಿಸಿ ಪೂಜೆ ಮಾಡಿದ್ದಾರೆ. ಅಂಬರೀಶ್ ಪತ್ನಿ, ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ಸಹ ಇಂದು ಕಂಠೀರವ ಸ್ಟುಡಿಯೋಕ್ಕೆ ಆಗಮಿಸಿ ಪೂಜೆ ಮಾಡಿದರು. ಆ ಬಳಿಕ ಮಾಧ್ಯಮಗಳ ಬಳಿ ಅಂಬರೀಶ್ ಅವರ ನೆನಪುಗಳ ಕುರಿತಾಗಿ ಮಾತನಾಡಿದರು. ಈ ಸಮಯದಲ್ಲಿ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಅಪ್ಪ ಆಗುತ್ತಿದ್ದಾರೆಯೇ? ನೀವು ಅಜ್ಜಿ ಆಗುತ್ತಿದ್ದೀರಿಯೇ? ಎಂಬ ಪ್ರಶ್ನೆ ತೂರಿಬಂತು. ಪ್ರಶ್ನೆಗೆ ಜಾಣತನದ ಉತ್ತರವನ್ನು ಸುಮಲತಾ ನೀಡಿದರು. ಅಭಿಷೇಕ್ ಹಾಗೂ ಅವಿವಾ ಕಳೆದ ವರ್ಷ ಜೂನ್ ತಿಂಗಳಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಇವರ ವಿವಾಹ ಬೆಂಗಳೂರು ಹಾಗೂ ಆರತಕ್ಷತೆ ಮಂಡ್ಯದಲ್ಲಿ ಬಹು ಅದ್ಧೂರಿಯಾಗಿ ನೆರವೇರಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ