AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ

ಮಂಜುನಾಥ ಸಿ.
|

Updated on: May 29, 2026 | 1:09 PM

Share

Sumalatha Ambareesh: ಇಂದು (ಮೇ 29) ಅಂಬರೀಶ್ ಅವರ ಜನ್ಮದಿನ. ಮಾಜಿ ಸಂಸದೆ ಸುಮಲತಾ ಅವರು ಪತಿ ಅಂಬರೀಶ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಸುಮಲತಾ ಅವರು ಅಂಬರೀಶ್ ಅವರ ಹಳೆಯ ನೆನಪುಗಳನ್ನು ಹಂಚಿಕೊಂಡರು. ಈ ವೇಳೆ ಅಂಬರೀಶ್ ಅವರಿದ್ದಾಗ ಸಿನಿಮಾ ರಂಗಕ್ಕೆ ಇದ್ದ ಗಟ್ಟಿ ನಾಯಕತ್ವವನ್ನು ನೆನಪು ಮಾಡಿಕೊಂಡ ಸುಮಲತಾ, ಅಂಬರೀಶ್ ಇಲ್ಲವಾದ ಬಳಿಕ ಆ ನಾಯಕತ್ವದ ಕೊರತೆ ಚಿತ್ರರಂಗದಲ್ಲಿ ಎದುರಾಗಿದೆ ಎಂದರು. ಈಗ ಮತ್ತೆ ಚಿತ್ರರಂಗಕ್ಕೆ ಅದೊಂದು ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ ಎಂದರು. ವಿಡಿಯೋ ನೋಡಿ...

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More