ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ
Sumalatha Ambareesh

ಕನ್ನಡ ಚಿತ್ರರಂಗಕ್ಕೆ ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ: ಸುಮಲತಾ

Updated on: May 29, 2026 | 1:09 PM

Sumalatha Ambareesh: ಇಂದು (ಮೇ 29) ಅಂಬರೀಶ್ ಅವರ ಜನ್ಮದಿನ. ಮಾಜಿ ಸಂಸದೆ ಸುಮಲತಾ ಅವರು ಪತಿ ಅಂಬರೀಶ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಸುಮಲತಾ ಅವರು ಅಂಬರೀಶ್ ಅವರ ಹಳೆಯ ನೆನಪುಗಳನ್ನು ಹಂಚಿಕೊಂಡರು. ಈ ವೇಳೆ ಅಂಬರೀಶ್ ಅವರಿದ್ದಾಗ ಸಿನಿಮಾ ರಂಗಕ್ಕೆ ಇದ್ದ ಗಟ್ಟಿ ನಾಯಕತ್ವವನ್ನು ನೆನಪು ಮಾಡಿಕೊಂಡ ಸುಮಲತಾ, ಅಂಬರೀಶ್ ಇಲ್ಲವಾದ ಬಳಿಕ ಆ ನಾಯಕತ್ವದ ಕೊರತೆ ಚಿತ್ರರಂಗದಲ್ಲಿ ಎದುರಾಗಿದೆ ಎಂದರು. ಈಗ ಮತ್ತೆ ಚಿತ್ರರಂಗಕ್ಕೆ ಅದೊಂದು ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ ಎಂದರು. ವಿಡಿಯೋ ನೋಡಿ...

ಇಂದು (ಮೇ 29) ಅಂಬರೀಶ್ (Ambareesh) ಅವರ ಜನ್ಮದಿನ. ಮಾಜಿ ಸಂಸದೆ ಸುಮಲತಾ ಅವರು ಪತಿ ಅಂಬರೀಶ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಸುಮಲತಾ ಅವರು ಅಂಬರೀಶ್ ಅವರ ಹಳೆಯ ನೆನಪುಗಳನ್ನು ಹಂಚಿಕೊಂಡರು. ಈ ವೇಳೆ ಅಂಬರೀಶ್ ಅವರಿದ್ದಾಗ ಸಿನಿಮಾ ರಂಗಕ್ಕೆ ಇದ್ದ ಗಟ್ಟಿ ನಾಯಕತ್ವವನ್ನು ನೆನಪು ಮಾಡಿಕೊಂಡ ಸುಮಲತಾ, ಅಂಬರೀಶ್ ಇಲ್ಲವಾದ ಬಳಿಕ ಆ ನಾಯಕತ್ವದ ಕೊರತೆ ಚಿತ್ರರಂಗದಲ್ಲಿ ಎದುರಾಗಿದೆ ಎಂದರು. ಈಗ ಮತ್ತೆ ಚಿತ್ರರಂಗಕ್ಕೆ ಅದೊಂದು ಗಟ್ಟಿ ನಾಯಕತ್ವದ ಅವಶ್ಯಕತೆ ಇದೆ ಎಂದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More