AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ಬಗ್ಗೆ ಸುಮಲತಾ ಶಾಕಿಂಗ್ ಮಾತು; ಇಲ್ಲಿದೆ ವಿಡಿಯೋ

ರಾಜಕೀಯ ತುಂಬ ನಡೆಯುತ್ತಿದೆ. ಮಳೆ ಬಾರದೇ ಇದ್ದರೇ ಕುಡಿಯುವ ನೀರಿಗೆ ಏನು ಮಾಡಬೇಕು ಗೊತ್ತಿಲ್ಲ. ಸರ್ಕಾರದ ಪರ ನಿಲ್ಲಲು ನಾನು ರೆಡಿ ಇದ್ದೇನೆ. ನಾನು ಎಂಪಿ ಆಗಿ ಏನು ಮಾಡಬೇಕು ಮಾಡುತ್ತಿದ್ದೇನೆ. ರೈತರಿಗೆ ಆಗಿರುವ ನಷ್ಟವನ್ನು ಸರ್ಕಾರ ಬರಿಸಬೇಕಿದೆ.

ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 21, 2023 | 9:26 PM

Share

ಮಂಡ್ಯ, ಸೆ.21: ಜಿಲ್ಲೆಯ ಏಳು ತಾಲೂಕು ತೀವ್ರ ಬರ ಇದೆ. ಸುಮಲತಾ ರಾಜೀನಾಮೆ ವಿಚಾರ ಮಾತನಾಡುವ ಸಮಯವಲ್ಲ ಇದು ಎಂದು ಮಂಡ್ಯ(Mandya)ದಲ್ಲಿ ಸಂಸದೆ ಸುಮಲತಾ(Sumalata)ಹೇಳಿದರು. ‘ರಾಜಕೀಯ ತುಂಬ ನಡೆಯುತ್ತಿದೆ. ಮಳೆ ಬಾರದೇ ಇದ್ದರೇ ಕುಡಿಯುವ ನೀರಿಗೆ ಏನು ಮಾಡಬೇಕು ಗೊತ್ತಿಲ್ಲ. ಸರ್ಕಾರದ ಪರ ನಿಲ್ಲಲು ನಾನು ರೆಡಿ ಇದ್ದೇನೆ. ನಾನು ಎಂಪಿ ಆಗಿ ಏನು ಮಾಡಬೇಕು ಮಾಡುತ್ತಿದ್ದೇನೆ. ರೈತರಿಗೆ ಆಗಿರುವ ನಷ್ಟವನ್ನು ಸರ್ಕಾರ ಬರಿಸಬೇಕಿದೆ. ಜನರು ಮುಗ್ದರು ಇದ್ದು, ಅವರಿಗೆ ಮಾಹಿತಿ‌ ಇರಲ್ಲ. ರಾಜ್ಯ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶ ಮಾಡುವ ಸಂದರ್ಭ ಇಲ್ಲ. ಮಂಡ್ಯ ಜಿಲ್ಲೆಯ ಜನ ನನಗೆ ಮತ ಹಾಕಿದ್ದಾರೆ. ನನಗೆ ಜವಬ್ದಾರಿ ಕೊಟ್ಟಿದ್ದಾರೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಮುಂದಿನ ದಿನಗಳಲ್ಲಿ ರಾಜೀನಾಮೆ ನೀಡಲು ಯೋಚನೆ ಮಾಡುವುದಿಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ