ಜನ, ಜನುವಾರುಗಳ ಬಿರುಬಿಸಿಲಿನಲ್ಲಿ ನೀರಿನ ದಾಹ ತಣಿಸುತ್ತಿರುವ ಡಿಬಾಸ್ ಅಭಿಮಾನಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾದಿಯನ್ನೇ ಅಭಿಮಾನಿಗಳು ಫಾಲೋ ಮಾಡ್ತಾರೆ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಇದೀಗ ವೈಟ್ ಫೀಲ್ಡ್ ನಲ್ಲಿರುವ ಮುರಳೀಧರ್ ಅನ್ನೋ ಡಿಬಾಸ್ ಅಭಿಮಾನಿ ಕಳೆದ ಕೆಲ ವರ್ಷಗಳಿಂದ ತಮ್ಮದೇ ಟ್ಯಾಂಕರ್ನಲ್ಲಿ ಪ್ರತಿ ಬೇಸಿಗೆಯಲ್ಲೂ ನೀರಿನ ಸಮಸ್ಯೆ ಎದುರಿಸುವ ಮನೆಗಳಿಗೆ ಉಚಿತವಾಗಿ ನೀರು ಪೂರೈಕೆ ಮಾಡ್ತಿದ್ದಾರೆ. ಜತೆ ಹಸು, ಕರು, ಪಕ್ಷಿಗಳಿಗೂ ಸಣ್ಣದಾದ ಸಿಮೆಂಟ್ ಕಟ್ಟೆ ಕಟ್ಟಿಸಿ ಮೂಕಪ್ರಾಣಿಗಳ ನೀರಿನ ದಾಹ ತೀರಿಸ್ತಿದ್ದಾರೆ.
Follow Us
Latest Videos
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
