ಜನ, ಜನುವಾರುಗಳ ಬಿರುಬಿಸಿಲಿನಲ್ಲಿ ನೀರಿನ ದಾಹ ತಣಿಸುತ್ತಿರುವ ಡಿಬಾಸ್ ಅಭಿಮಾನಿ
ಜನ, ಜನುವಾರುಗಳ ಬಿರುಬಿಸಿಲಿನಲ್ಲಿ ನೀರಿನ ದಾಹ ತಣಿಸುತ್ತಿರುವ ಡಿ ಬಾಸ್ ಅಭಿಮಾನಿ

ಜನ, ಜನುವಾರುಗಳ ಬಿರುಬಿಸಿಲಿನಲ್ಲಿ ನೀರಿನ ದಾಹ ತಣಿಸುತ್ತಿರುವ ಡಿಬಾಸ್ ಅಭಿಮಾನಿ

ಸಾಧು ಶ್ರೀನಾಥ್​

Updated on: Apr 09, 2021 | 9:51 AM

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾದಿಯನ್ನೇ ಅಭಿಮಾನಿಗಳು ಫಾಲೋ ಮಾಡ್ತಾರೆ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಇದೀಗ ವೈಟ್ ಫೀಲ್ಡ್ ನಲ್ಲಿರುವ ಮುರಳೀಧರ್ ಅನ್ನೋ ಡಿಬಾಸ್ ಅಭಿಮಾನಿ ಕಳೆದ ಕೆಲ ವರ್ಷಗಳಿಂದ ತಮ್ಮದೇ ಟ್ಯಾಂಕರ್‌ನಲ್ಲಿ ಪ್ರತಿ ಬೇಸಿಗೆಯಲ್ಲೂ ನೀರಿನ ಸಮಸ್ಯೆ ಎದುರಿಸುವ ಮನೆಗಳಿಗೆ ಉಚಿತವಾಗಿ ನೀರು ಪೂರೈಕೆ ಮಾಡ್ತಿದ್ದಾರೆ. ಜತೆ ಹಸು, ಕರು, ಪಕ್ಷಿಗಳಿಗೂ ಸಣ್ಣದಾದ ಸಿಮೆಂಟ್ ಕಟ್ಟೆ ಕಟ್ಟಿಸಿ ಮೂಕಪ್ರಾಣಿಗಳ ನೀರಿನ ದಾಹ ತೀರಿಸ್ತಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು