ಮಂಡ್ಯ: ಶಿವರಾತ್ರಿಯ ಮರುದಿನ ಪಂಚಲಿಂಗೇಶ್ವರ ದೇಗುಲದ ಶಿವಲಿಂಗಕ್ಕೆ ಸೂರ್ಯನ ಪ್ರಥಮ ರಶ್ಮಿ ಸ್ಪರ್ಶ
ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯ ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶವಾಗಿದೆ.
Updated on: Feb 19, 2023 | 9:41 AM
ಮಂಡ್ಯ: ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯ ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶವಾಗಿದೆ. ಮಹಾಶಿವರಾತ್ರಿ ಹಬ್ಬದ ಮರುದಿನ ಪಂಚಲಿಂಗೇಶ್ವರ ದೇಗುಲದಲ್ಲಿ ಬೆಳಗ್ಗೆ 6.55ಕ್ಕೆ ಶಿವಲಿಂಗಕ್ಕೆ ಸೂರ್ಯನ ಕಿರಣಗಳು ಸ್ಪರ್ಶ ಮಾಡಿವೆ. ಶಿವಲಿಂಗದ ಮೇಲಿನ ಸೂರ್ಯ ರಶ್ಮಿ ಕಂಡು ಭಕ್ತರು ಪಾವನರಾಗಿದ್ದಾರೆ.
Related Stories
Photo Gallery
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳು
ಆಗಸ್ಟ್ 3 ರಿಂದ 9ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ




