ಮಂಡ್ಯ: ಶಿವರಾತ್ರಿಯ ಮರುದಿನ ಪಂಚಲಿಂಗೇಶ್ವರ ದೇಗುಲದ ಶಿವಲಿಂಗಕ್ಕೆ ಸೂರ್ಯನ ಪ್ರಥಮ ರಶ್ಮಿ ಸ್ಪರ್ಶ
ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯ ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶವಾಗಿದೆ.
Updated on: Feb 19, 2023 | 9:41 AM
ಮಂಡ್ಯ: ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯ ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶವಾಗಿದೆ. ಮಹಾಶಿವರಾತ್ರಿ ಹಬ್ಬದ ಮರುದಿನ ಪಂಚಲಿಂಗೇಶ್ವರ ದೇಗುಲದಲ್ಲಿ ಬೆಳಗ್ಗೆ 6.55ಕ್ಕೆ ಶಿವಲಿಂಗಕ್ಕೆ ಸೂರ್ಯನ ಕಿರಣಗಳು ಸ್ಪರ್ಶ ಮಾಡಿವೆ. ಶಿವಲಿಂಗದ ಮೇಲಿನ ಸೂರ್ಯ ರಶ್ಮಿ ಕಂಡು ಭಕ್ತರು ಪಾವನರಾಗಿದ್ದಾರೆ.
Related Stories
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
