ಬೆಂಗಳೂರಿಗೆ ಬಂದು ಮಂಡ್ಯ ಅಭಿಮಾನಿಗಳ ಬಗ್ಗೆ ಮಾತನಾಡಿದ ಸನ್ನಿ ಲಿಯೋನ್
‘ಚಾಂಪಿಯನ್’ ಸಿನಿಮಾದಲ್ಲಿ ವಿಶೇಷ ಹಾಡಿಗೆ ಸನ್ನಿ ಹೆಜ್ಜೆ ಹಾಕಿದ್ದಾರೆ. ಈ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ನೆರವೇರಿದೆ. ಈ ವೇದಿಕೆ ಮೇಲೆ ಸನ್ನಿ ಮಂಡ್ಯದ ಜನತೆ ಬಗ್ಗೆ ಮಾತನಾಡಿದ್ದಾರೆ.
ನಟಿ ಸನ್ನಿ ಲಿಯೋನ್ ಅವರು (Sunny Leone) ಇಂದು (ಮೇ 19) ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ಕನ್ನಡದ ‘ಚಾಂಪಿಯನ್’ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ನೆರವೇರಿದೆ. ಈ ವೇದಿಕೆ ಮೇಲೆ ಸನ್ನಿ ಮಂಡ್ಯದ (Mandya) ಜನತೆ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಸನ್ನಿ ಬರ್ತ್ಡೇ ಆಚರಿಸಿಕೊಂಡರು. ಈ ದಿನದಂದು ಮಂಡ್ಯದ ಸನ್ನಿ ಅಭಿಮಾನಿಗಳು ರಕ್ತದಾನ ಮಾಡಿದ್ದಾರೆ. ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಊರಿನ ಜನತೆಗೆ ಬಾಡೂಟ ಹಾಕಿದ್ದಾರೆ. ಈ ಬಗ್ಗೆ ಸನ್ನಿ ಲಿಯೋನ್ ಮಾತನಾಡಿದ್ದಾರೆ. ಈ ಮೊದಲು ಹೇಳಿದಂತೆ ರಕ್ತದಾನ ಮಾಡುವ ವಿಚಾರವನ್ನು ಪುನರುಚ್ಛರಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

