ಬೆಂಗಳೂರಿಗೆ ಬಂದು ಮಂಡ್ಯ ಅಭಿಮಾನಿಗಳ ಬಗ್ಗೆ ಮಾತನಾಡಿದ ಸನ್ನಿ ಲಿಯೋನ್
‘ಚಾಂಪಿಯನ್’ ಸಿನಿಮಾದಲ್ಲಿ ವಿಶೇಷ ಹಾಡಿಗೆ ಸನ್ನಿ ಹೆಜ್ಜೆ ಹಾಕಿದ್ದಾರೆ. ಈ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ನೆರವೇರಿದೆ. ಈ ವೇದಿಕೆ ಮೇಲೆ ಸನ್ನಿ ಮಂಡ್ಯದ ಜನತೆ ಬಗ್ಗೆ ಮಾತನಾಡಿದ್ದಾರೆ.
ನಟಿ ಸನ್ನಿ ಲಿಯೋನ್ ಅವರು (Sunny Leone) ಇಂದು (ಮೇ 19) ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ಕನ್ನಡದ ‘ಚಾಂಪಿಯನ್’ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ನೆರವೇರಿದೆ. ಈ ವೇದಿಕೆ ಮೇಲೆ ಸನ್ನಿ ಮಂಡ್ಯದ (Mandya) ಜನತೆ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಸನ್ನಿ ಬರ್ತ್ಡೇ ಆಚರಿಸಿಕೊಂಡರು. ಈ ದಿನದಂದು ಮಂಡ್ಯದ ಸನ್ನಿ ಅಭಿಮಾನಿಗಳು ರಕ್ತದಾನ ಮಾಡಿದ್ದಾರೆ. ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಊರಿನ ಜನತೆಗೆ ಬಾಡೂಟ ಹಾಕಿದ್ದಾರೆ. ಈ ಬಗ್ಗೆ ಸನ್ನಿ ಲಿಯೋನ್ ಮಾತನಾಡಿದ್ದಾರೆ. ಈ ಮೊದಲು ಹೇಳಿದಂತೆ ರಕ್ತದಾನ ಮಾಡುವ ವಿಚಾರವನ್ನು ಪುನರುಚ್ಛರಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

