ಎತ್ತಿನ ಬಂಡಿ ಓಟ, ಮಸ್ತ್ ಮಜಾ ನೋಟ..! ಧೂಳೆಬ್ಬಿಸಿದ ಶರವೇಗದ ಜೋಡೆತ್ತಿನ ಬಂಡಿ ರೇಸ್..!

ಎತ್ತಿನ ಬಂಡಿ ಓಟ, ಮಸ್ತ್ ಮಜಾ ನೋಟ..! ಧೂಳೆಬ್ಬಿಸಿದ ಶರವೇಗದ ಜೋಡೆತ್ತಿನ ಬಂಡಿ ರೇಸ್..!

Updated on: Feb 21, 2021 | 11:31 AM

ಗ್ರಾಮದ ಆದಿಶಕ್ತಿ ಗಾಡಾ‌ ಕಮಿಟಿಯವರು ರಾಜ್ಯಮಟ್ಟದ ಖಾಲಿ ಗಾಡಾ ಓಡಿಸೋ ಸ್ಪರ್ಧೆ ಆಯೋಜಿಸಿದ್ರು. ಪ್ರಥಮ ಬಹುಮಾನವಾಗಿ 71 ಸಾವಿರ, ದ್ವಿತೀಯ ಬಹುಮಾನವಾಗಿ 61 ಸಾವಿರ ಮತ್ತು ತೃತೀಯ ಬಹುಮಾನವಾಗಿ 41 ಸಾವಿರ ನಗದು ರೂಪದ ಬಹುಮಾನಗಳನ್ನ ಇಟ್ಟಿದ್ರು

Follow Us
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More