ಪುನೀತ್ ರಾಜಕುಮಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನೀಕಾಂತ್ ಭಾಗವಹಿಸಲಿದ್ದಾರೆ
ರಜನೀಕಾಂತ್ ಅವರ ಆಪ್ತ ಮಿತ್ರ ರಘುನಂದನ್ ಮಾಧ್ಯಮವರೊಂದಿಗೆ ಮಾತಾಡಿ ನಟನ ಪ್ರವಾಸ ವಿವರಗಳನ್ನು ನೀಡಿದರು.
ಬೆಂಗಳೂರು: ಸರಿಯಾಗಿ ಒಂದು ವರ್ಷದ ಹಿಂದೆ ಆಕಸ್ಮಿಕ ಮರಣವನ್ನಪ್ಪಿ ಇಡೀ ಕನ್ನಡನಾಡನ್ನು ಶೋಕಸಾಗರದಲ್ಲಿ ಮುಳುಗಿಸಿದ ಪುನೀತ್ ರಾಜಕುಮಾರ್ (Puneeth Rajkumar) ಅವರಿಗೆ ಇಂದು ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲು ಕರ್ನಾಟಕ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಗಮನಿಸಬೇಕಾದ ಸಂಗತಿಯೇನೆಂದರೆ, ಕನ್ನಡದವರೇ ಆಗಿರುವ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನೀಕಾಂತ್ (Rajnikanth) ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದಾರೆ. ರಜನೀಕಾಂತ್ ಅವರ ಆಪ್ತ ಮಿತ್ರ ರಘುನಂದನ್ (Raghunandan) ಮಾಧ್ಯಮವರೊಂದಿಗೆ ಮಾತಾಡಿ ನಟನ ಪ್ರವಾಸ ವಿವರಗಳನ್ನು ನೀಡಿದರು.
Latest Videos
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

