ಯಾದಗಿರಿಯಲ್ಲಿ ಮೂಢನಂಬಿಕೆ ಜೀವಂತ! ದೆವ್ವ ಬಿಡಿಸಲು ಯುವಕನನ್ನು ಅರೆಬೆತ್ತಲೆಗೊಳಿಸಿ ಥಳಿಸಿದ ಜನ
ಯಾದಗಿರಿ(Yadagiri) ನಗರದ ಅಂಬೇಡ್ಕರ್ ವೃತ್ತದ ಬಳಿ ದೆವ್ವ ಬಿಡಿಸುವ ನೆಪದಲ್ಲಿ ಯುವಕನನ್ನು ಅರೆಬೆತ್ತಲೆಗೊಳಿಸಿ, ರಸ್ತೆ ಮಧ್ಯೆದಲ್ಲಿ ಕೈ-ಕಾಲು ಕಟ್ಟಿ ಸಂಬಂಧಿಕರು ಹಾಗೂ ಜನರು ಹಿಗ್ಗಾಮುಗ್ಗಾ ಮನಸೋ ಇಚ್ಛೆ ಹೊಡೆದಿದ್ದಾರೆ. ಮುಂದುವರೆದ ತಂತ್ರಜ್ಞಾನ ಯುಗದಲ್ಲಿಯೂ ಇಂತಹ ಮೂಡಾಚರಣೆ ಇನ್ನೂ ನಿಂತಿಲ್ಲ.
ಯಾದಗಿರಿ, ಅ.29: ಮೂಢನಂಬಿಕೆಯಿಂದ ಹೊರ ಬಂದು ಕಂಪ್ಯೂಟರ್ ಯುಗದಲ್ಲಿದ್ದರು, ಕೆಲವೊಂದು ಕಡೆಗಳಲ್ಲಿ ಇನ್ನೂ ಜೀವಂತವಾಗಿದೆ. ಅದಕ್ಕೆ ಉತ್ತಮ ಉದಾಹರಣೆ ಎಂಬಂತೆ ಯಾದಗಿರಿ(Yadagiri) ನಗರದ ಅಂಬೇಡ್ಕರ್ ವೃತ್ತದ ಬಳಿ ದೆವ್ವ ಬಿಡಿಸುವ ನೆಪದಲ್ಲಿ ಯುವಕನನ್ನು ಅರೆಬೆತ್ತಲೆಗೊಳಿಸಿ, ರಸ್ತೆ ಮಧ್ಯೆದಲ್ಲಿ ಕೈ-ಕಾಲು ಕಟ್ಟಿ ಸಂಬಂಧಿಕರು ಹಾಗೂ ಜನರು ಹಿಗ್ಗಾಮುಗ್ಗಾ ಮನಸೋ ಇಚ್ಛೆ ಹೊಡೆದಿದ್ದಾರೆ. ಮುಂದುವರೆದ ತಂತ್ರಜ್ಞಾನ ಯುಗದಲ್ಲಿಯೂ ಇಂತಹ ಮೂಡಾಚರಣೆ ಇನ್ನೂ ನಿಂತಿಲ್ಲ. ನಂತರ ಸ್ಥಳಕ್ಕೆ ಯಾದಗಿರಿ ಪೋಲಿಸರು ಭೇಟಿ ನೀಡಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಈ ಘಟನೆ ಯಾದಗಿರಿ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

