ಯಾದಗಿರಿಯಲ್ಲಿ ಮೂಢನಂಬಿಕೆ ಜೀವಂತ! ದೆವ್ವ ಬಿಡಿಸಲು ಯುವಕನನ್ನು ಅರೆಬೆತ್ತಲೆಗೊಳಿಸಿ ಥಳಿಸಿದ ಜನ
ಯಾದಗಿರಿ(Yadagiri) ನಗರದ ಅಂಬೇಡ್ಕರ್ ವೃತ್ತದ ಬಳಿ ದೆವ್ವ ಬಿಡಿಸುವ ನೆಪದಲ್ಲಿ ಯುವಕನನ್ನು ಅರೆಬೆತ್ತಲೆಗೊಳಿಸಿ, ರಸ್ತೆ ಮಧ್ಯೆದಲ್ಲಿ ಕೈ-ಕಾಲು ಕಟ್ಟಿ ಸಂಬಂಧಿಕರು ಹಾಗೂ ಜನರು ಹಿಗ್ಗಾಮುಗ್ಗಾ ಮನಸೋ ಇಚ್ಛೆ ಹೊಡೆದಿದ್ದಾರೆ. ಮುಂದುವರೆದ ತಂತ್ರಜ್ಞಾನ ಯುಗದಲ್ಲಿಯೂ ಇಂತಹ ಮೂಡಾಚರಣೆ ಇನ್ನೂ ನಿಂತಿಲ್ಲ.
ಯಾದಗಿರಿ, ಅ.29: ಮೂಢನಂಬಿಕೆಯಿಂದ ಹೊರ ಬಂದು ಕಂಪ್ಯೂಟರ್ ಯುಗದಲ್ಲಿದ್ದರು, ಕೆಲವೊಂದು ಕಡೆಗಳಲ್ಲಿ ಇನ್ನೂ ಜೀವಂತವಾಗಿದೆ. ಅದಕ್ಕೆ ಉತ್ತಮ ಉದಾಹರಣೆ ಎಂಬಂತೆ ಯಾದಗಿರಿ(Yadagiri) ನಗರದ ಅಂಬೇಡ್ಕರ್ ವೃತ್ತದ ಬಳಿ ದೆವ್ವ ಬಿಡಿಸುವ ನೆಪದಲ್ಲಿ ಯುವಕನನ್ನು ಅರೆಬೆತ್ತಲೆಗೊಳಿಸಿ, ರಸ್ತೆ ಮಧ್ಯೆದಲ್ಲಿ ಕೈ-ಕಾಲು ಕಟ್ಟಿ ಸಂಬಂಧಿಕರು ಹಾಗೂ ಜನರು ಹಿಗ್ಗಾಮುಗ್ಗಾ ಮನಸೋ ಇಚ್ಛೆ ಹೊಡೆದಿದ್ದಾರೆ. ಮುಂದುವರೆದ ತಂತ್ರಜ್ಞಾನ ಯುಗದಲ್ಲಿಯೂ ಇಂತಹ ಮೂಡಾಚರಣೆ ಇನ್ನೂ ನಿಂತಿಲ್ಲ. ನಂತರ ಸ್ಥಳಕ್ಕೆ ಯಾದಗಿರಿ ಪೋಲಿಸರು ಭೇಟಿ ನೀಡಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಈ ಘಟನೆ ಯಾದಗಿರಿ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಪೆಟ್ರೋಲ್ ಬಂಕ್ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್ನೋಟ್ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
