AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR ನಗರ ಮುನಿರತ್ನ ಭವಿಷ್ಯ ನಿರ್ಧರಿಸಿದ ಸುಪ್ರೀಂ ಕೋರ್ಟ್‌

ದೆಹಲಿ: ಬೆಂಗಳೂರಿನ R.R. ನಗರ ಬೈಎಲೆಕ್ಷನ್ ಮುಂದೂಡಿಕೆ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. R.R. ನಗರ ಬೈಎಲೆಕ್ಷನ್ ಮುಂದೂಡಲು ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು  ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗಾಗಿ, ರಾಜರಾಜೇಶ್ವರಿ ನಗರ ಬೈಎಲೆಕ್ಷನ್ ನಿಗದಿಯಂತೆ ನವೆಂಬರ್ 3ರಂದು ನಡೆಯಲಿದೆ. R.R. ನಗರ ಅಸೆಂಬ್ಲಿ ಕ್ಷೇತ್ರದ ಚುನಾವಣಾ ಭವಿಷ್ಯವೂ ನಿರ್ಧಾರ ಇದರೊಂದಿಗೆ ಸುಪ್ರೀಂ ಕೋರ್ಟ್ ಮುನಿರತ್ನ ನಾಯ್ಡು ಅವರ ರಾಜಕೀಯ ಭವಿಷ್ಯ ಮತ್ತು ರಾಜರಾಜೇಶ್ವರಿ ನಗರ ಅಸೆಂಬ್ಲಿ ಕ್ಷೇತ್ರದ ಚುನಾವಣಾ ಭವಿಷ್ಯವನ್ನೂ ನಿರ್ಧರಿಸಿದೆ. […]

RR ನಗರ ಮುನಿರತ್ನ ಭವಿಷ್ಯ ನಿರ್ಧರಿಸಿದ ಸುಪ್ರೀಂ ಕೋರ್ಟ್‌
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 14, 2020 | 10:55 AM

Share

ದೆಹಲಿ: ಬೆಂಗಳೂರಿನ R.R. ನಗರ ಬೈಎಲೆಕ್ಷನ್ ಮುಂದೂಡಿಕೆ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

R.R. ನಗರ ಬೈಎಲೆಕ್ಷನ್ ಮುಂದೂಡಲು ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು  ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗಾಗಿ, ರಾಜರಾಜೇಶ್ವರಿ ನಗರ ಬೈಎಲೆಕ್ಷನ್ ನಿಗದಿಯಂತೆ ನವೆಂಬರ್ 3ರಂದು ನಡೆಯಲಿದೆ.

R.R. ನಗರ ಅಸೆಂಬ್ಲಿ ಕ್ಷೇತ್ರದ ಚುನಾವಣಾ ಭವಿಷ್ಯವೂ ನಿರ್ಧಾರ ಇದರೊಂದಿಗೆ ಸುಪ್ರೀಂ ಕೋರ್ಟ್ ಮುನಿರತ್ನ ನಾಯ್ಡು ಅವರ ರಾಜಕೀಯ ಭವಿಷ್ಯ ಮತ್ತು ರಾಜರಾಜೇಶ್ವರಿ ನಗರ ಅಸೆಂಬ್ಲಿ ಕ್ಷೇತ್ರದ ಚುನಾವಣಾ ಭವಿಷ್ಯವನ್ನೂ ನಿರ್ಧರಿಸಿದೆ.

R.R. ನಗರ ಬೈಎಲೆಕ್ಷನ್ ಮುಂದೂಡುವಂತೆ ತುಳಸಿ ಮುನಿರಾಜುಗೌಡ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಸಿಜೆಐ ಪೀಠವು ಇಂದಿಗೆ ಆದೇಶ ಕಾಯ್ದಿರಿಸಿತ್ತು.

ಇದಕ್ಕೂ ಮುನ್ನ, ಇಂದು ಬೆಳಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಗೆ ತೆರಳಿ, ಅಲ್ಲಿಂದ ವಿಶೇಷ ಪೂಜೆ ನೆರವೇರಿಸಲು ಮುನಿರತ್ನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

Published On - 12:05 pm, Tue, 13 October 20

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!