AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR ನಗರ ಮುನಿರತ್ನ ಭವಿಷ್ಯ ನಿರ್ಧರಿಸಿದ ಸುಪ್ರೀಂ ಕೋರ್ಟ್‌

ದೆಹಲಿ: ಬೆಂಗಳೂರಿನ R.R. ನಗರ ಬೈಎಲೆಕ್ಷನ್ ಮುಂದೂಡಿಕೆ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. R.R. ನಗರ ಬೈಎಲೆಕ್ಷನ್ ಮುಂದೂಡಲು ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು  ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗಾಗಿ, ರಾಜರಾಜೇಶ್ವರಿ ನಗರ ಬೈಎಲೆಕ್ಷನ್ ನಿಗದಿಯಂತೆ ನವೆಂಬರ್ 3ರಂದು ನಡೆಯಲಿದೆ. R.R. ನಗರ ಅಸೆಂಬ್ಲಿ ಕ್ಷೇತ್ರದ ಚುನಾವಣಾ ಭವಿಷ್ಯವೂ ನಿರ್ಧಾರ ಇದರೊಂದಿಗೆ ಸುಪ್ರೀಂ ಕೋರ್ಟ್ ಮುನಿರತ್ನ ನಾಯ್ಡು ಅವರ ರಾಜಕೀಯ ಭವಿಷ್ಯ ಮತ್ತು ರಾಜರಾಜೇಶ್ವರಿ ನಗರ ಅಸೆಂಬ್ಲಿ ಕ್ಷೇತ್ರದ ಚುನಾವಣಾ ಭವಿಷ್ಯವನ್ನೂ ನಿರ್ಧರಿಸಿದೆ. […]

RR ನಗರ ಮುನಿರತ್ನ ಭವಿಷ್ಯ ನಿರ್ಧರಿಸಿದ ಸುಪ್ರೀಂ ಕೋರ್ಟ್‌
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 14, 2020 | 10:55 AM

Share

ದೆಹಲಿ: ಬೆಂಗಳೂರಿನ R.R. ನಗರ ಬೈಎಲೆಕ್ಷನ್ ಮುಂದೂಡಿಕೆ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ.

R.R. ನಗರ ಬೈಎಲೆಕ್ಷನ್ ಮುಂದೂಡಲು ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು  ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗಾಗಿ, ರಾಜರಾಜೇಶ್ವರಿ ನಗರ ಬೈಎಲೆಕ್ಷನ್ ನಿಗದಿಯಂತೆ ನವೆಂಬರ್ 3ರಂದು ನಡೆಯಲಿದೆ.

R.R. ನಗರ ಅಸೆಂಬ್ಲಿ ಕ್ಷೇತ್ರದ ಚುನಾವಣಾ ಭವಿಷ್ಯವೂ ನಿರ್ಧಾರ ಇದರೊಂದಿಗೆ ಸುಪ್ರೀಂ ಕೋರ್ಟ್ ಮುನಿರತ್ನ ನಾಯ್ಡು ಅವರ ರಾಜಕೀಯ ಭವಿಷ್ಯ ಮತ್ತು ರಾಜರಾಜೇಶ್ವರಿ ನಗರ ಅಸೆಂಬ್ಲಿ ಕ್ಷೇತ್ರದ ಚುನಾವಣಾ ಭವಿಷ್ಯವನ್ನೂ ನಿರ್ಧರಿಸಿದೆ.

R.R. ನಗರ ಬೈಎಲೆಕ್ಷನ್ ಮುಂದೂಡುವಂತೆ ತುಳಸಿ ಮುನಿರಾಜುಗೌಡ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಸಿಜೆಐ ಪೀಠವು ಇಂದಿಗೆ ಆದೇಶ ಕಾಯ್ದಿರಿಸಿತ್ತು.

ಇದಕ್ಕೂ ಮುನ್ನ, ಇಂದು ಬೆಳಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಗೆ ತೆರಳಿ, ಅಲ್ಲಿಂದ ವಿಶೇಷ ಪೂಜೆ ನೆರವೇರಿಸಲು ಮುನಿರತ್ನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

Published On - 12:05 pm, Tue, 13 October 20

Follow Us
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ