ಯಾವುದೇ ತಪ್ಪು ಮಾಡದಿರುವ ಕಾರಣಕ್ಕೆ ಇಷ್ಟು ಧೈರ್ಯವಾಗಿದ್ದೇನೆ: ಸೂರಜ್ ರೇವಣ್ಣ, ಪರಿಷತ್ ಸದಸ್ಯ

ಜೆಡಿಎಸ್ ಕಾರ್ಯಕರ್ತನೊಬ್ಬನನ್ನು ತನ್ನ ತೋಟದ ಮನೆಗೆ ಕರೆದು ಅವನ ಮೇಲೆ ಅಸಹಜ ಲೈಂಗಿಕ ಅತ್ಯಾಚಾರ ನಡೆಸಿದ ಅರೋಪದಲ್ಲಿ ಸೂರಜ್ ರೇವಣ್ಣರನ್ನು ಬಂಧಿಸಿ ಜೈಲಿಗೆ ಕಳಿಸಲಾಗಿತ್ತು. ಅವರ ಸಹೋದರ ಪ್ರಜ್ವಲ್ ರೇವಣ್ಣ ವಿರುದ್ಧ ಹಲವಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆರಸಿರುವ ಅರೋಪಗಳಿದ್ದು ಅವರಿನ್ನೂ ಜೈಲಲ್ಲಿದ್ದಾರೆ.

ಯಾವುದೇ ತಪ್ಪು ಮಾಡದಿರುವ ಕಾರಣಕ್ಕೆ ಇಷ್ಟು ಧೈರ್ಯವಾಗಿದ್ದೇನೆ: ಸೂರಜ್ ರೇವಣ್ಣ, ಪರಿಷತ್ ಸದಸ್ಯ
|

Updated on: Jul 26, 2024 | 4:56 PM

ಮೈಸೂರು: ಜಾಮೀನು ಪಡೆದು ಜೈಲಿಂದ ಹೊರಬಂದಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ನಿರಾಳರಾಗಿದ್ದಾರೆ ಗೆಲುವಾಗಿದ್ದಾರೆ. ಇವತ್ತು ಅವರು ತಮ್ಮ ಕೆಲ ಬೆಂಬಲಿಗರೊಂದಿಗೆ ಬಂದು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಆಷಾಢ ಮಾಸದ ಮೂರನೇ ಶುಕ್ರವಾರವಾಗಿರುವ ಇಂದು ಚಾಮುಂಡಿಗೆ ವಿಶೇಷ ಪೂಜೆಗಳು ಬೆಳಗಿನ ಜಾವದಿಂದ ನಡೆಯುತ್ತಿವೆ ಮತ್ತು ಸಹಸ್ರಾರು ಜನ ದೇವಿಯ ದರ್ಶನಕ್ಕೆ ಬರುತ್ತಿದ್ದಾರೆ. ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸೂರಜ್, ಪ್ರತಿವರ್ಷ ಆಷಾಢ ಮಾಸದಲ್ಲಿ ತಂದೆ ತಾಯಿಗಳೊಂದಿಗೆ ಮೈಸೂರಿಗೆ ಬಂದು ಚಾಮುಂಡೇಶ್ವರಿ ಪೂಜೆ ಸಲ್ಲಿಸುವ ಪರಿಪಾಠ ಇಟ್ಟುಕಕೊಂಡಿದ್ದು ಈ ವರ್ಷವೂ ಬಂದಿದ್ದೇನೆ ಮತ್ತು ನಾಡಿನ ಎಲ್ಲ ಜನರಿಎಗ ಒಳ್ಳೆಯದಾಗಲಿ ಅಂತ ಪ್ರಾರ್ಥಿಸಿಕೊಂಡಿದ್ದೇನೆ ಎಂದರು. ತಮ್ಮ ಕುಟುಂಬದ ಮೇಲಿನ ಅರೋಪಗಳ ಬಗ್ಗೆ ಕೇಳಿದಾಗ, ತಮ್ಮ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ, ಆದರೆ ಯಾವತ್ತೂ ಸತ್ಯವನ್ನು ಮುಚ್ಚಿಡಲಾಗಲ್ಲ, ಮುಂದಿನ 15-20 ದಿನಗಳಲ್ಲಿ ಎಲ್ಲವೂ ಬಯಲಾಗುತ್ತೆ ನೋಡ್ತಾ ಇರಿ ಎಂದು ಸೂರಜ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:ನಮ್ಮ ಕುಟುಂಬದ ತೇಜೋವಧೆ ಮಾಡಲು ಷಡ್ಯಂತ್ರ ರಚಿಸಲಾಗಿದೆ: ಡಾ ಸೂರಜ್ ರೇವಣ್ಣ, ಪರಿಷತ್ ಸದಸ್ಯ  

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ