ಬಿಗ್ ಬಾಸ್ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸೂರಜ್ ಅವರು ಸ್ಪರ್ಧಿಯಾಗಿದ್ದರು. ಅವರು ಈಗ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಅವರು ಹೊರ ಬರಲು ಕಾರಣ ಏನು ಎಂಬುದು ಅವರಿಗೆ ಅರಿವಾಗಿದೆ. ಆ ಬಗ್ಗೆ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿ ಇದೆ ವಿವರ.
ಸೂರಜ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಇಷ್ಟು ದಿನ ಇದ್ದರು. ಮೂರನೇ ವಾರಕ್ಕೆ ಎಂಟ್ರಿ ಮತ್ತು ಮೂರನೇ ತಿಂಗಳಿಗೆ ಅವರು ಹೊರ ಬಂದರು. ಈ ವೇಳೆ ಅವರು ಒಂದಷ್ಟು ವಿಷಯಗಳನ್ನು ಹೇಳಿದ್ದಾರೆ. ‘ಎಲ್ಲರ ಜೊತೆ ಇನ್ನಷ್ಟು ಬೆರೆತಿದ್ದರೆ ಮತ್ತಷ್ಟು ದಿನ ಉಳಿದುಕೊಳ್ಳುವ ಸಾಧ್ಯತೆ ಇತ್ತು’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..

