AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ

 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 29, 2025 | 1:22 PM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸೂರಜ್ ಅವರು ಸ್ಪರ್ಧಿಯಾಗಿದ್ದರು. ಅವರು ಈಗ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಅವರು ಹೊರ ಬರಲು ಕಾರಣ ಏನು ಎಂಬುದು ಅವರಿಗೆ ಅರಿವಾಗಿದೆ. ಆ ಬಗ್ಗೆ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿ ಇದೆ ವಿವರ.

ಸೂರಜ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಇಷ್ಟು ದಿನ ಇದ್ದರು. ಮೂರನೇ ವಾರಕ್ಕೆ ಎಂಟ್ರಿ ಮತ್ತು ಮೂರನೇ ತಿಂಗಳಿಗೆ ಅವರು ಹೊರ ಬಂದರು. ಈ ವೇಳೆ ಅವರು ಒಂದಷ್ಟು ವಿಷಯಗಳನ್ನು ಹೇಳಿದ್ದಾರೆ. ‘ಎಲ್ಲರ ಜೊತೆ ಇನ್ನಷ್ಟು ಬೆರೆತಿದ್ದರೆ ಮತ್ತಷ್ಟು ದಿನ ಉಳಿದುಕೊಳ್ಳುವ ಸಾಧ್ಯತೆ ಇತ್ತು’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More