ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್ಗೆ ಅವಮಾನ; ಮನೆ ಬಿಟ್ಟು ಹೋಗುವ ನಿರ್ಧಾರ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಹಾಗೂ ಶೋಭಾ ಶೆಟ್ಟಿ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಈಗ ರಜತ್ ಕಡೆಯಿಂದ ಸುರೇಶ್ಗೆ ಅವಮಾನ ಆಗಿದೆ.
‘ಬಿಗ್ ಬಾಸ್’ನಲ್ಲಿ ಟಾಸ್ಕ್ ನಡೆಯುವಾಗ ಮಾತಿನ ಚಕಮಕಿ ನಡೆಯೋದು ಸಾಮಾನ್ಯ. ಈಗ ಸುರೇಶ್ ಹಾಗೂ ರಜತ್ ಮಧ್ಯೆ ಕಿರಿಕ್ ಆಗಿದೆ. ಇದು ಯಾವ ಹಂತಕ್ಕೆ ತೆರಳಿದೆ ಎಂದರೆ ಸುರೇಶ್ ಅವರು ಮನೆ ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಆ ಪ್ರೋಮೋ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
