ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್​ಗೆ ಅವಮಾನ; ಮನೆ ಬಿಟ್ಟು ಹೋಗುವ ನಿರ್ಧಾರ

Updated on: Nov 20, 2024 | 8:36 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಹಾಗೂ ಶೋಭಾ ಶೆಟ್ಟಿ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಈಗ ರಜತ್​ ಕಡೆಯಿಂದ ಸುರೇಶ್​ಗೆ ಅವಮಾನ ಆಗಿದೆ.

‘ಬಿಗ್ ಬಾಸ್’ನಲ್ಲಿ ಟಾಸ್ಕ್​ ನಡೆಯುವಾಗ ಮಾತಿನ ಚಕಮಕಿ ನಡೆಯೋದು ಸಾಮಾನ್ಯ. ಈಗ ಸುರೇಶ್ ಹಾಗೂ ರಜತ್ ಮಧ್ಯೆ ಕಿರಿಕ್ ಆಗಿದೆ. ಇದು ಯಾವ ಹಂತಕ್ಕೆ ತೆರಳಿದೆ ಎಂದರೆ ಸುರೇಶ್ ಅವರು ಮನೆ ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಆ ಪ್ರೋಮೋ ಇಲ್ಲಿದೆ ವಿವರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More