ಆರೋಪಿ ದರ್ಶನ್​ ಕೇಳಿದ್ದ ಸರ್ಜಿಕಲ್​ ಚೇರ್​ ತಂದುಕೊಟ್ಟ ಬಳ್ಳಾರಿ ಜೈಲಿನ ಅಧಿಕಾರಿಗಳು

ಬೆನ್ನು ನೋವು ಇರುವ ಕಾರಣದಿಂದ ಕುಳಿತುಕೊಳ್ಳುವುದು ದರ್ಶನ್​ಗೆ ಕಷ್ಟ ಆಗುತ್ತಿದೆ. ಹಾಗಾಗಿ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು. ವೈದ್ಯರ ವರದಿಯ ಪರಿಶೀಲನೆ ಬಳಿಕ ಅನುಮತಿ ಸಿಕ್ಕಿದ್ದರಿಂದ ಬಳ್ಳಾರಿ ಜೈಲಿನ ಅಧಿಕಾರಿಗಳು ದರ್ಶನ್​ಗೆ ಇಂದು (ಸೆಪ್ಟೆಂಬರ್​ 2) ಸರ್ಜಿಕಲ್​ ಚೇರ್​ ನೀಡಿದ್ದಾರೆ.

ಆರೋಪಿ ದರ್ಶನ್​ ಕೇಳಿದ್ದ ಸರ್ಜಿಕಲ್​ ಚೇರ್​ ತಂದುಕೊಟ್ಟ ಬಳ್ಳಾರಿ ಜೈಲಿನ ಅಧಿಕಾರಿಗಳು
|

Updated on: Sep 02, 2024 | 4:54 PM

ಪರಪ್ಪನ ಅಗ್ರಹಾರದಲ್ಲಿ ದರ್ಶನ್​ ರಾಜಾತಿಥ್ಯ ಪಡೆದಿದ್ದರಿಂದ ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು. ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ಗಾಗಿಯೂ ದರ್ಶನ್​ ಅಂಗಲಾಚುವಂತಾಗಿದೆ. ವೈದ್ಯರು ನೀಡಿದ ಎರಡು ಪ್ರತ್ಯೇಕ ವರದಿಗಳನ್ನು ಪರಿಶೀಲನೆ ಮಾಡಲಾಗಿದೆ. ಆ ಬಳಿಕವೇ ನಟ ದರ್ಶನ್​ಗೆ ಸರ್ಜಿಕಲ್​ ಚೇರ್​ ನೀಡುವ ತೀರ್ಮಾನಕ್ಕೆ ಬರಲಾಗಿದೆ. ಇಂದು (ಸೆ.2) ಬಳ್ಳಾರಿ ಜೈಲಿನ ಅಧಿಕಾರಿಗಳು ಸರ್ಜಿಕಲ್​ ಚೇರ್​ ತರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್