ಗುಂಡಿ ಖಾಲಿ ಮಾಡಿದ್ರೂ ಮತ್ತೆ-ಮತ್ತೆ ತುಂಬಿಕೊಳ್ಳುತ್ತಿರುವ ನೀರು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿ.ಮಲ್ಲೇನಹಳ್ಳಿಯಲ್ಲಿ 4 ಅಡಿ ಆಳ ಗುಂಡಿ ತೆಗೆದಾಗ ನೀರು ಸಿಕ್ಕಿದೆ. ಯೋಗೇಶ್ ಎಂಬುವರ ತೋಟದಲ್ಲಿ 4 ಅಡಿಗೆ ನೀರು ಸಿಕ್ಕಿದೆ. ಆ ಮೂಲಕ ಶಾಶ್ವತ ಬರಗಾಲಕ್ಕೆ ತುತ್ತಾಗಿರುವ ಕಡೂರು ತಾಲೂಕಿನಲ್ಲಿ ವಿಸ್ಮಯ ನಡೆದಿದೆ.

ಗುಂಡಿ ಖಾಲಿ ಮಾಡಿದ್ರೂ ಮತ್ತೆ-ಮತ್ತೆ ತುಂಬಿಕೊಳ್ಳುತ್ತಿರುವ ನೀರು
| Updated By: ಗಂಗಾಧರ​ ಬ. ಸಾಬೋಜಿ

Updated on:Apr 08, 2024 | 5:31 PM

ಚಿಕ್ಕಮಗಳೂರು, ಏಪ್ರಿಲ್ 08: ಜಿಲ್ಲೆಯ ಕಡೂರು ತಾಲೂಕಿನ ಬಿ.ಮಲ್ಲೇನಹಳ್ಳಿಯಲ್ಲಿ 4 ಅಡಿ ಆಳ ಗುಂಡಿ ತೆಗೆದಾಗ ನೀರು (WATER) ಸಿಕ್ಕಿದೆ. ಯೋಗೇಶ್ ಎಂಬುವರ ತೋಟದಲ್ಲಿ 4 ಅಡಿಗೆ ನೀರು ಸಿಕ್ಕಿದೆ. ಆ ಮೂಲಕ ಶಾಶ್ವತ ಬರಗಾಲಕ್ಕೆ ತುತ್ತಾಗಿರುವ ಕಡೂರು ತಾಲೂಕಿನಲ್ಲಿ ವಿಸ್ಮಯ ನಡೆದಿದೆ. 1 ಸಾವಿರ ಅಡಿ ಬೋರ್ ಕೊರೆದರೂ ನೀರು ಸಿಗದೆ ಜನರು ಪರದಾಡುವಂತಾಗಿತ್ತು. ಕೇವಲ 4 ಅಡಿ ಗುಂಡಿ ತೆಗೆದಾಗ ನೀರು ಸಿಕ್ಕಿದ್ದರಿಂದ ತೀವ್ರ ಕುತೂಹಲ ಕೆರಳಿಸಿದೆ. ಗುಂಡಿ ಖಾಲಿ ಮಾಡಿದರೆ ಮತ್ತೆ ಮತ್ತೆ ನೀರು ತುಂಬಿಕೊಳ್ಳುತ್ತಿದೆ. ಗುಂಡಿ ನೀರನ್ನು ಬಳಸಿ ರೈತ ಯೋಗೇಶ್ ಬೆಳೆ ಉಳಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 5:16 pm, Mon, 8 April 24

Follow us
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ