AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ

[lazy-load-videos-and-sticky-control id=”c2aRyg2fosw”] ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ. ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ […]

ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 13, 2020 | 9:42 AM

Share

[lazy-load-videos-and-sticky-control id=”c2aRyg2fosw”]

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ.

ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ ಐಸೋಲೆಷನ್ ಮಾಡಲಾಗಿದೆ. ಸೋಂಕಿತನ ಮನೆ ಎನ್ನುವ ಕಾರಣಕ್ಕೆ ಮನೆಯನ್ನು ಸೀಲ್​ಡೌನ್ ಮಾಡಲಾಗಿದ್ದು, ಯಾರೊಬ್ಬರು ಶವ ಸಂಸ್ಕಾರಕ್ಕೆ ಮುಂದಾಗಿಲ್ಲ.

ಕಳೆದ ನಾಲ್ಕು ತಾಸುಗಳಿಂದ ವೃದ್ದೆಯ ಶವ ಅನಾಥವಾಗಿ ಬಿದ್ದಿದ್ದು, ಶವ ಸಂಸ್ಕಾರ ಮಾಡಲು ಯಾವ ಸಂಬಂಧಿಕರಾಗಲಿ ಹಾಗೂ ಅಧಿಕಾರಿಗಳಾಗಿ ಮುಂದೆ ಬಂದಿಲ್ಲ. ಹೀಗಾಗಿ ಗ್ರಾಮಸ್ಥರೆಲ್ಲ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಗ್ರಾಮಸ್ಥರು ನೀವೇ ಶವ ಸಂಸ್ಕಾರ ಮಾಡಿ ಅಥವಾ ಸಂಸ್ಕಾರ ಮಾಡಲು ನಮಗಾದರು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳೊಂದಿಗೆ ಮನವಿ ಮಾಡಿಕೊಂಡಿದ್ದಾರೆ.

Published On - 2:09 pm, Sun, 12 July 20

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ