AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ

[lazy-load-videos-and-sticky-control id=”c2aRyg2fosw”] ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ. ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ […]

ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 13, 2020 | 9:42 AM

Share

[lazy-load-videos-and-sticky-control id=”c2aRyg2fosw”]

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ.

ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ ಐಸೋಲೆಷನ್ ಮಾಡಲಾಗಿದೆ. ಸೋಂಕಿತನ ಮನೆ ಎನ್ನುವ ಕಾರಣಕ್ಕೆ ಮನೆಯನ್ನು ಸೀಲ್​ಡೌನ್ ಮಾಡಲಾಗಿದ್ದು, ಯಾರೊಬ್ಬರು ಶವ ಸಂಸ್ಕಾರಕ್ಕೆ ಮುಂದಾಗಿಲ್ಲ.

ಕಳೆದ ನಾಲ್ಕು ತಾಸುಗಳಿಂದ ವೃದ್ದೆಯ ಶವ ಅನಾಥವಾಗಿ ಬಿದ್ದಿದ್ದು, ಶವ ಸಂಸ್ಕಾರ ಮಾಡಲು ಯಾವ ಸಂಬಂಧಿಕರಾಗಲಿ ಹಾಗೂ ಅಧಿಕಾರಿಗಳಾಗಿ ಮುಂದೆ ಬಂದಿಲ್ಲ. ಹೀಗಾಗಿ ಗ್ರಾಮಸ್ಥರೆಲ್ಲ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಗ್ರಾಮಸ್ಥರು ನೀವೇ ಶವ ಸಂಸ್ಕಾರ ಮಾಡಿ ಅಥವಾ ಸಂಸ್ಕಾರ ಮಾಡಲು ನಮಗಾದರು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳೊಂದಿಗೆ ಮನವಿ ಮಾಡಿಕೊಂಡಿದ್ದಾರೆ.

Published On - 2:09 pm, Sun, 12 July 20

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು