AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ

[lazy-load-videos-and-sticky-control id=”c2aRyg2fosw”] ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ. ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ […]

ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ
ಸಾಧು ಶ್ರೀನಾಥ್​
|

Updated on:Jul 13, 2020 | 9:42 AM

Share

[lazy-load-videos-and-sticky-control id=”c2aRyg2fosw”]

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ.

ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ ಐಸೋಲೆಷನ್ ಮಾಡಲಾಗಿದೆ. ಸೋಂಕಿತನ ಮನೆ ಎನ್ನುವ ಕಾರಣಕ್ಕೆ ಮನೆಯನ್ನು ಸೀಲ್​ಡೌನ್ ಮಾಡಲಾಗಿದ್ದು, ಯಾರೊಬ್ಬರು ಶವ ಸಂಸ್ಕಾರಕ್ಕೆ ಮುಂದಾಗಿಲ್ಲ.

ಕಳೆದ ನಾಲ್ಕು ತಾಸುಗಳಿಂದ ವೃದ್ದೆಯ ಶವ ಅನಾಥವಾಗಿ ಬಿದ್ದಿದ್ದು, ಶವ ಸಂಸ್ಕಾರ ಮಾಡಲು ಯಾವ ಸಂಬಂಧಿಕರಾಗಲಿ ಹಾಗೂ ಅಧಿಕಾರಿಗಳಾಗಿ ಮುಂದೆ ಬಂದಿಲ್ಲ. ಹೀಗಾಗಿ ಗ್ರಾಮಸ್ಥರೆಲ್ಲ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಗ್ರಾಮಸ್ಥರು ನೀವೇ ಶವ ಸಂಸ್ಕಾರ ಮಾಡಿ ಅಥವಾ ಸಂಸ್ಕಾರ ಮಾಡಲು ನಮಗಾದರು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳೊಂದಿಗೆ ಮನವಿ ಮಾಡಿಕೊಂಡಿದ್ದಾರೆ.

Published On - 2:09 pm, Sun, 12 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!