AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ

[lazy-load-videos-and-sticky-control id=”c2aRyg2fosw”] ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ. ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ […]

ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ
ಸಾಧು ಶ್ರೀನಾಥ್​
|

Updated on:Jul 13, 2020 | 9:42 AM

Share

[lazy-load-videos-and-sticky-control id=”c2aRyg2fosw”]

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ.

ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ ಐಸೋಲೆಷನ್ ಮಾಡಲಾಗಿದೆ. ಸೋಂಕಿತನ ಮನೆ ಎನ್ನುವ ಕಾರಣಕ್ಕೆ ಮನೆಯನ್ನು ಸೀಲ್​ಡೌನ್ ಮಾಡಲಾಗಿದ್ದು, ಯಾರೊಬ್ಬರು ಶವ ಸಂಸ್ಕಾರಕ್ಕೆ ಮುಂದಾಗಿಲ್ಲ.

ಕಳೆದ ನಾಲ್ಕು ತಾಸುಗಳಿಂದ ವೃದ್ದೆಯ ಶವ ಅನಾಥವಾಗಿ ಬಿದ್ದಿದ್ದು, ಶವ ಸಂಸ್ಕಾರ ಮಾಡಲು ಯಾವ ಸಂಬಂಧಿಕರಾಗಲಿ ಹಾಗೂ ಅಧಿಕಾರಿಗಳಾಗಿ ಮುಂದೆ ಬಂದಿಲ್ಲ. ಹೀಗಾಗಿ ಗ್ರಾಮಸ್ಥರೆಲ್ಲ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಗ್ರಾಮಸ್ಥರು ನೀವೇ ಶವ ಸಂಸ್ಕಾರ ಮಾಡಿ ಅಥವಾ ಸಂಸ್ಕಾರ ಮಾಡಲು ನಮಗಾದರು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳೊಂದಿಗೆ ಮನವಿ ಮಾಡಿಕೊಂಡಿದ್ದಾರೆ.

Published On - 2:09 pm, Sun, 12 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ