AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ

[lazy-load-videos-and-sticky-control id=”c2aRyg2fosw”] ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ. ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ […]

ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ
ಸಾಧು ಶ್ರೀನಾಥ್​
|

Updated on:Jul 13, 2020 | 9:42 AM

Share

[lazy-load-videos-and-sticky-control id=”c2aRyg2fosw”]

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ.

ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ ಐಸೋಲೆಷನ್ ಮಾಡಲಾಗಿದೆ. ಸೋಂಕಿತನ ಮನೆ ಎನ್ನುವ ಕಾರಣಕ್ಕೆ ಮನೆಯನ್ನು ಸೀಲ್​ಡೌನ್ ಮಾಡಲಾಗಿದ್ದು, ಯಾರೊಬ್ಬರು ಶವ ಸಂಸ್ಕಾರಕ್ಕೆ ಮುಂದಾಗಿಲ್ಲ.

ಕಳೆದ ನಾಲ್ಕು ತಾಸುಗಳಿಂದ ವೃದ್ದೆಯ ಶವ ಅನಾಥವಾಗಿ ಬಿದ್ದಿದ್ದು, ಶವ ಸಂಸ್ಕಾರ ಮಾಡಲು ಯಾವ ಸಂಬಂಧಿಕರಾಗಲಿ ಹಾಗೂ ಅಧಿಕಾರಿಗಳಾಗಿ ಮುಂದೆ ಬಂದಿಲ್ಲ. ಹೀಗಾಗಿ ಗ್ರಾಮಸ್ಥರೆಲ್ಲ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಗ್ರಾಮಸ್ಥರು ನೀವೇ ಶವ ಸಂಸ್ಕಾರ ಮಾಡಿ ಅಥವಾ ಸಂಸ್ಕಾರ ಮಾಡಲು ನಮಗಾದರು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳೊಂದಿಗೆ ಮನವಿ ಮಾಡಿಕೊಂಡಿದ್ದಾರೆ.

Published On - 2:09 pm, Sun, 12 July 20

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?