ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮೈಗೂರ ಗ್ರಾಮದ ಚಕ್ರವರ್ತಿ ಸದಾಶಿವ ಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಕೋಲೂರಿನ ಚಿಕ್ಕಯ್ಯ ಗುರುಬಸಯ್ಯ ಹಿರೇಮಠ ಸ್ವಾಮೀಜಿ ಸುಡುವ ಹುಗ್ಗಿಯನ್ನು ಕೈಯಿಂದ ತಟ್ಟೆ ತುಂಬಿದರು. ಇದರ ವಿಡಿಯೋ ಇಲ್ಲಿದೆ.
ಬಾಗಲಕೋಟೆ, ಸೆ.25: ಜಿಲ್ಲೆಯ (Bagalkot) ಜಮಖಂಡಿ ತಾಲೂಕಿನ ಮೈಗೂರ ಗ್ರಾಮದ ಚಕ್ರವರ್ತಿ ಸದಾಶಿವ ಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಕೋಲೂರಿನ ಚಿಕ್ಕಯ್ಯ ಗುರುಬಸಯ್ಯ ಹಿರೇಮಠ ಸ್ವಾಮೀಜಿ ಸುಡುವ ಹುಗ್ಗಿಯನ್ನು ಕೈಯಿಂದ ತಟ್ಟೆ ತುಂಬಿದರು. ಭಕ್ತರಿಂದ ಜಯ ಘೋಷಗಳು ಮೊಳಗಿದವು. ಕುದಿಯುವ ಹುಗ್ಗಿ ಕೈಯಿಂದ ತೆಗೆದರೂ ಕೈ ಸುಡಲ್ಲ. ಇದೆಲ್ಲ ಶ್ರೀಗಳ ಪವಾಡ ಎನ್ನುವುದು ಇಲ್ಲಿನ ಭಕ್ತರ ನಂಬಿಕೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ

