ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ

Edited By: Rakesh Nayak Manchi

Updated on: Sep 25, 2023 | 10:27 PM

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮೈಗೂರ ಗ್ರಾಮದ ಚಕ್ರವರ್ತಿ ಸದಾಶಿವ ಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಕೋಲೂರಿನ ಚಿಕ್ಕಯ್ಯ ಗುರುಬಸಯ್ಯ ಹಿರೇಮಠ ಸ್ವಾಮೀಜಿ ಸುಡುವ ಹುಗ್ಗಿಯನ್ನು ಕೈಯಿಂದ ತಟ್ಟೆ ತುಂಬಿದರು. ಇದರ ವಿಡಿಯೋ ಇಲ್ಲಿದೆ.

ಬಾಗಲಕೋಟೆ, ಸೆ.25: ಜಿಲ್ಲೆಯ (Bagalkot) ಜಮಖಂಡಿ ತಾಲೂಕಿನ ಮೈಗೂರ ಗ್ರಾಮದ ಚಕ್ರವರ್ತಿ ಸದಾಶಿವ ಮಠದ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಕೋಲೂರಿನ ಚಿಕ್ಕಯ್ಯ ಗುರುಬಸಯ್ಯ ಹಿರೇಮಠ ಸ್ವಾಮೀಜಿ ಸುಡುವ ಹುಗ್ಗಿಯನ್ನು ಕೈಯಿಂದ ತಟ್ಟೆ ತುಂಬಿದರು. ಭಕ್ತರಿಂದ ಜಯ ಘೋಷಗಳು ಮೊಳಗಿದವು. ಕುದಿಯುವ ಹುಗ್ಗಿ ಕೈಯಿಂದ ತೆಗೆದರೂ ಕೈ ಸುಡಲ್ಲ. ಇದೆಲ್ಲ ಶ್ರೀಗಳ ಪವಾಡ ಎನ್ನುವುದು ಇಲ್ಲಿನ ಭಕ್ತರ ನಂಬಿಕೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More