ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆಗೆ ಭಾರಿ ಆಕ್ಷೇಪ
ಅಂದು ಸನಾತನ ಧರ್ಮ ನಿರ್ಮೂಲನೆಯ ಮಾತನಾಡಿದ್ದ, ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್ ಇಂದು ತಿಲಕವಿಟ್ಟಿದ್ದಾರೆ. ಆದರೆ ಫೋಟೊ ತೆಗೆದ ಮೇಲೆ ಒಂದೇ ಒಂದು ಕ್ಷಣವೂ ಹಣೆಯಲ್ಲಿ ತಿಲಕವಿಟ್ಟುಕೊಳ್ಳದೆ ಬಟ್ಟೆಯಿಂದ ಅಳಿಸಿಹಾಕಿದ್ದಾರೆ. ಕೇವಲ ಚುನಾವಣೆಗಾಗಿ ಮಾತ್ರ ಈ ನಾಟಕವೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬರಲಿದೆ. ನಾಮಪತ್ರ ಸಲ್ಲಿಕೆ ಮಾರ್ಚ್ 30ರಿಂದ ಆರಂಭವಾಗಿದೆ. ಏಪ್ರಿಲ್ 6ಕ್ಕೆ ಕೊನೆಗೊಂಡಿದೆ. ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆದಿದೆ. ಏಪ್ರಿಲ್ 9ರ ಒಳಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದು.
ಚೆನ್ನೈ, ಏಪ್ರಿಲ್ 08: ಅಂದು ಸನಾತನ ಧರ್ಮ ನಿರ್ಮೂಲನೆಯ ಮಾತನಾಡಿದ್ದ, ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್ ಇಂದು ತಿಲಕವಿಟ್ಟಿದ್ದಾರೆ. ಆದರೆ ಫೋಟೊ ತೆಗೆದ ಮೇಲೆ ಒಂದೇ ಒಂದು ಕ್ಷಣವೂ ಹಣೆಯಲ್ಲಿ ತಿಲಕವಿಟ್ಟುಕೊಳ್ಳದೆ ಬಟ್ಟೆಯಿಂದ ಅಳಿಸಿಹಾಕಿದ್ದಾರೆ. ಕೇವಲ ಚುನಾವಣೆಗಾಗಿ ಮಾತ್ರ ಈ ನಾಟಕವೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರಬರಲಿದೆ. ನಾಮಪತ್ರ ಸಲ್ಲಿಕೆ ಮಾರ್ಚ್ 30ರಿಂದ ಆರಂಭವಾಗಿದೆ. ಏಪ್ರಿಲ್ 6ಕ್ಕೆ ಕೊನೆಗೊಂಡಿದೆ. ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆದಿದೆ. ಏಪ್ರಿಲ್ 9ರ ಒಳಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us