ವಾಂಖೆಡೆ ಸ್ಟೇಡಿಯಂನಲ್ಲಿ ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಜಯಘೋಷ

ಎತ್ತ ನೋಡಿದರು ಕೂಡ ಜನಸಾಗರ, ರೋಹಿತ್​ ಶರ್ಮಾ ಮತ್ತು ವಿರಾಟ್ ಕೊಹ್ಲಿ ಪರ ಜಯಘೋಷ ಈ ದೃಶ್ಯಗಳನ್ನು ಕಂಡುಬಂದಿದ್ದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ. ಭಾರತ ತಂಡ ಟಿ 20 ವಿಶ್ವಕಪ್​ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ಹೀಗಾಗಿ ಇಂದು ವಿಜಯಯಾತ್ರೆ ನಡೆಯುತ್ತಿದೆ. ಲಕ್ಷಾಂತರ ಅಭಿಮಾನಿಗಳು ಸ್ಟೇಡಿಯಂನಲ್ಲಿ ಜಮಾಯಿಸಿದ್ದಾರೆ.

ವಾಂಖೆಡೆ ಸ್ಟೇಡಿಯಂನಲ್ಲಿ ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಜಯಘೋಷ
|

Updated on:Jul 04, 2024 | 6:25 PM

ಮುಂಬೈ, ಜುಲೈ 04: ಟಿ 20 ವಿಶ್ವಕಪ್ (T20 World Cup 2024) ಟ್ರೋಫಿ ಜೊತೆಗೆ ಚಾಂಪಿಯನ್ ಭಾರತ ತಂಡ ಭಾರತಕ್ಕೆ ವಾಪಸ್ ಆಗಿದೆ. ಡೆಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಡೀ ತಂಡವನ್ನು ಭೇಟಿ ಮಾಡಿದ್ದಾರೆ. ಬಳಿಕ ಮುಂಬೈಗೆ ಆಗಮಿಸಿರುವ ಭಾರತ ತಂಡದ ಆಟಗಾರರು ವಿಜಯಯಾತ್ರೆ ನಡೆಸಲಿದ್ದಾರೆ. ಸದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Mumbai Wankhede Stadium) ಲಕ್ಷಾಂತರ ಕ್ರಿಕೆಟ್​ ಅಭಿಮಾನಿಗಳು ಜಮಾಯಿಸಿದ್ದಾರೆ. ಇಡೀ ಸ್ಟೇಡಿಯಂ ತುಂಬಾ ಅಭಿಮಾನಿಗಳು ರೋಹಿತ್​ ಶರ್ಮಾ, ವಿರಾಟ್ ಕೊಹ್ಲಿ ಪರ ಜಯಘೋಷ ಕೂಗಿದ್ದಾರೆ. ಸದ್ಯ ಅಭಿಮಾನಿಗಳ ಸಂಭ್ರಮ ಮಾತ್ರ ಮುಗಿಲು ಮುಟ್ಟಿದೆ. ತಮ್ಮ ತಮ್ಮ ನೆಚ್ಚಿನ ನಾಯಕನನ್ನು ನೋಡಲು ಕಾತುರರಾಗಿದ್ದಾರೆ. ಸಂಜೆ 7ಗಂಟೆಯಿಂದ ವಿಜಯೋತ್ಸವ ಆರಂಭವಾಗಲಿದೆ. ವಾಂಖೆಡೆ ಮೈದಾನದಲ್ಲೇ ಬಿಸಿಸಿಐ ವತಿಯಿಂದ ಆಟಗಾರರು, ಸಿಬ್ಬಂದಿಯನ್ನು ಸನ್ಮಾನಿಸಲಿದ್ದು, ಘೋಷಿತ 125ಕೋಟಿ ರೂ. ಬಹುಮಾನ ಮೊತ್ತವನ್ನು ವಿತರಣೆ ಮಾಡಲಾಗುತ್ತೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 6:23 pm, Thu, 4 July 24

Follow us
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್