T20 World Cup: ಅದೆಷ್ಟೋ ವರ್ಷಗಳಿಂದ ಆದಿಮಿಟ್ಟುಕೊಂಡಿದ್ದ ಅಗ್ರೆಸಿವ್ ಫಸ್ಟ್ ಟೈಮ್ ಹೊರಹಾಕಿದ ದ್ರಾವಿಡ್, ವಿಡಿಯೋ ನೋಡಿ

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಆಗಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ ಮತ್ತೊಮ್ಮೆ ವಿಶ್ವಕಪ್​ಗೆ ಮುತ್ತಿಕ್ಕಿದೆ. ಭಾರತ ತಂಡ ವಿಶ್ವ ಚಾಂಪಿಯನ್​ ಆಗುತ್ತಿದ್ದಂತೆ ಟೀಮ್​ ಇಂಡಿಯಾದ ಕೋಚ್ ರಾಹುಲ್​ ದ್ರಾವಿಡ್​ ಕುಣಿದು ಕುಪ್ಪಳಿಸಿದ ವಿಡಿಯೋ ಇಲ್ಲಿದೆ.

T20 World Cup: ಅದೆಷ್ಟೋ ವರ್ಷಗಳಿಂದ ಆದಿಮಿಟ್ಟುಕೊಂಡಿದ್ದ ಅಗ್ರೆಸಿವ್ ಫಸ್ಟ್ ಟೈಮ್ ಹೊರಹಾಕಿದ ದ್ರಾವಿಡ್, ವಿಡಿಯೋ ನೋಡಿ
|

Updated on:Jun 30, 2024 | 9:31 AM

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಆಗಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ ಮತ್ತೊಮ್ಮೆ ವಿಶ್ವಕಪ್​ಗೆ ಮುತ್ತಿಕ್ಕಿದೆ. ಭಾರತ ತಂಡದ ಗೆಲುವಿಗೆ ಎಲ್ಲಡೆ ಸಂಭ್ರಮಾಚರಣೆ ನಡೆಯುತ್ತಿದೆ. ಭಾರತ ತಂಡ ವಿಶ್ವ ಚಾಂಪಿಯನ್​ ಆಗುತ್ತಿದ್ದಂತೆ ಟೀಮ್​ ಇಂಡಿಯಾದ ಕೋಚ್ ರಾಹುಲ್​ ದ್ರಾವಿಡ್​ ಕುಣಿದು ಕುಪ್ಪಳಿಸಿದರು. ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಫೈನಲ್​ ಪಂದ್ಯದಲ್ಲಿ ಭಾರತ ಸೋಲು​ ಕಂಡಿತು. ಅಂದು ಕೋಚ್, ಕನ್ನಡಿಗ​ ರಾಹುಲ್​ ದ್ರಾವಿಡ್​ ಕಣ್ಣೀರು ಹಾಕಿದ್ದರು. ಇದೀಗ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ತನ್ನ ಬ್ಲೂ ಬಾಯ್ಸ್​ ಜೊತೆ ವಿಶ್ವ ಕಪ್ಪ ಎತ್ತಿ ಕುಣಿದು ಸಂಭ್ರಮಿಸಿದರು.

ತನ್ನ ಹುಡುಗರು ಕಪ್​ ಹಿಡಿದು ಸಂಭ್ರಮಿಸುತ್ತಿದ್ದರು. ಈ ಸಂಭ್ರಮಾಚರಣೆಯನ್ನು ರಾಹುಲ್​ ದ್ರಾವಿಡ್​ ನೋಡುತ್ತ ನಿಂತಿದ್ದರು. ಈ ವೇಳೆ ಸ್ಫೋಟಕ ಬ್ಯಾಟ್ಸಮನ್​ ವಿರಾಟ್​ ಕೋಹ್ಲಿ ವಿಶ್ವಕಪ್​ ಅನ್ನು ರಾಹುಲ್​ ದ್ರಾವಿಡ್​ ಅವರ ಕೈಗೆ ನೀಡಿದರು. ಆಗ ಭಾರತ ಕ್ರಿಕೆಟ್​ ತಂಡದ ವಾಲ್​​ ರಾಹುಲ್​ ದ್ರಾವಿಡ್​ ಕಪ್​ ಎತ್ತಿಹಿಡಿದು ಸಂಭ್ರಮದ ಕೇಕೆ ಹಾಕಿದರು. ಈ ವೇಳೆ ಟೀಮ್​ ಇಂಡಿಯಾ ಆಟಗಾರರು ಸಹಿತ ಸಂಭ್ರಮಿಸಿದರು. ​ ​

Published On - 8:57 am, Sun, 30 June 24

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್