T20 World Cup: ಅದೆಷ್ಟೋ ವರ್ಷಗಳಿಂದ ಆದಿಮಿಟ್ಟುಕೊಂಡಿದ್ದ ಅಗ್ರೆಸಿವ್ ಫಸ್ಟ್ ಟೈಮ್ ಹೊರಹಾಕಿದ ದ್ರಾವಿಡ್, ವಿಡಿಯೋ ನೋಡಿ

T20 World Cup: ಅದೆಷ್ಟೋ ವರ್ಷಗಳಿಂದ ಆದಿಮಿಟ್ಟುಕೊಂಡಿದ್ದ ಅಗ್ರೆಸಿವ್ ಫಸ್ಟ್ ಟೈಮ್ ಹೊರಹಾಕಿದ ದ್ರಾವಿಡ್, ವಿಡಿಯೋ ನೋಡಿ
|

Updated on:Jun 30, 2024 | 9:31 AM

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಆಗಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ ಮತ್ತೊಮ್ಮೆ ವಿಶ್ವಕಪ್​ಗೆ ಮುತ್ತಿಕ್ಕಿದೆ. ಭಾರತ ತಂಡ ವಿಶ್ವ ಚಾಂಪಿಯನ್​ ಆಗುತ್ತಿದ್ದಂತೆ ಟೀಮ್​ ಇಂಡಿಯಾದ ಕೋಚ್ ರಾಹುಲ್​ ದ್ರಾವಿಡ್​ ಕುಣಿದು ಕುಪ್ಪಳಿಸಿದ ವಿಡಿಯೋ ಇಲ್ಲಿದೆ.

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಆಗಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ ಮತ್ತೊಮ್ಮೆ ವಿಶ್ವಕಪ್​ಗೆ ಮುತ್ತಿಕ್ಕಿದೆ. ಭಾರತ ತಂಡದ ಗೆಲುವಿಗೆ ಎಲ್ಲಡೆ ಸಂಭ್ರಮಾಚರಣೆ ನಡೆಯುತ್ತಿದೆ. ಭಾರತ ತಂಡ ವಿಶ್ವ ಚಾಂಪಿಯನ್​ ಆಗುತ್ತಿದ್ದಂತೆ ಟೀಮ್​ ಇಂಡಿಯಾದ ಕೋಚ್ ರಾಹುಲ್​ ದ್ರಾವಿಡ್​ ಕುಣಿದು ಕುಪ್ಪಳಿಸಿದರು. ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಫೈನಲ್​ ಪಂದ್ಯದಲ್ಲಿ ಭಾರತ ಸೋಲು​ ಕಂಡಿತು. ಅಂದು ಕೋಚ್, ಕನ್ನಡಿಗ​ ರಾಹುಲ್​ ದ್ರಾವಿಡ್​ ಕಣ್ಣೀರು ಹಾಕಿದ್ದರು. ಇದೀಗ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ತನ್ನ ಬ್ಲೂ ಬಾಯ್ಸ್​ ಜೊತೆ ವಿಶ್ವ ಕಪ್ಪ ಎತ್ತಿ ಕುಣಿದು ಸಂಭ್ರಮಿಸಿದರು.

ತನ್ನ ಹುಡುಗರು ಕಪ್​ ಹಿಡಿದು ಸಂಭ್ರಮಿಸುತ್ತಿದ್ದರು. ಈ ಸಂಭ್ರಮಾಚರಣೆಯನ್ನು ರಾಹುಲ್​ ದ್ರಾವಿಡ್​ ನೋಡುತ್ತ ನಿಂತಿದ್ದರು. ಈ ವೇಳೆ ಸ್ಫೋಟಕ ಬ್ಯಾಟ್ಸಮನ್​ ವಿರಾಟ್​ ಕೋಹ್ಲಿ ವಿಶ್ವಕಪ್​ ಅನ್ನು ರಾಹುಲ್​ ದ್ರಾವಿಡ್​ ಅವರ ಕೈಗೆ ನೀಡಿದರು. ಆಗ ಭಾರತ ಕ್ರಿಕೆಟ್​ ತಂಡದ ವಾಲ್​​ ರಾಹುಲ್​ ದ್ರಾವಿಡ್​ ಕಪ್​ ಎತ್ತಿಹಿಡಿದು ಸಂಭ್ರಮದ ಕೇಕೆ ಹಾಕಿದರು. ಈ ವೇಳೆ ಟೀಮ್​ ಇಂಡಿಯಾ ಆಟಗಾರರು ಸಹಿತ ಸಂಭ್ರಮಿಸಿದರು. ​ ​

Published On - 8:57 am, Sun, 30 June 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ