T20 World Cup: ​​​ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಆಗಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ ಮತ್ತೊಮ್ಮೆ ವಿಶ್ವಕಪ್​ಗೆ ಮುತ್ತಿಕ್ಕಿದೆ. ಟೀಮ್​ ಇಂಡಿಯಾ ಆಟಗಾರರು ರಾಹುಲ್​ ದ್ರಾವಿಡ್​ ಅವರನ್ನು ಮೇಲಕ್ಕೆ ತೂರಿ, ಕೋಚ್​​ಗೆ ಧನ್ಯವಾದ ಸಮರ್ಪಿಸಿದ ವಿಡಿಯೋ ಇಲ್ಲಿದೆ.

T20 World Cup: ​​​ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
|

Updated on:Jun 30, 2024 | 10:24 AM

ಟಿ20 ವಿಶ್ವಕಪ್​ನಲ್ಲಿ (T20 World Cup) ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಆಗಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ ಮತ್ತೊಮ್ಮೆ ವಿಶ್ವಕಪ್​ಗೆ ಮುತ್ತಿಕ್ಕಿದೆ. 2007ರಲ್ಲಿ ಮಹೇಂದ್ರ ಸಿಂಗ್​ ಧೋನಿ ನಾಯಕತ್ವದಲ್ಲಿ ಭಾರತ ಟಿ20 ವಿಶ್ವ ಕಪ್​ ಗೆದ್ದಿತ್ತು. ಇದೀಗ 17 ವರ್ಷಗಳ ನಂತರ ಭಾರತ ವಿಶ್ವ ಕಪ್​ ಗೆದ್ದಿದೆ. ಭಾರತದಲ್ಲಿ ನಡೆದ ಏಕದಿನ 2023ರ ವಿಶ್ವಕಪ್​ನಲ್ಲಿ ಫೈನಲ್​ ಪಂದ್ಯದಲ್ಲಿ ಭಾರತ ಸೋಲು​ ಕಂಡಿತು. ಅಂದು ಕೋಚ್, ಕನ್ನಡಿಗ​ ರಾಹುಲ್​ ದ್ರಾವಿಡ್ (Rahul Dravid)​ ಕಣ್ಣೀರು ಹಾಕಿದ್ದರು. ಇದೀಗ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಕನ್ನಡಿಗ ರಾಹುಲ್​ ದ್ರಾವಿಡ್​​ ಸಂಭ್ರಮ ಮುಗಿಲು ಮುಟ್ಟಿದೆ.

ಟೀಂ ಇಂಡಿಯಾ ಆಟಗಾರರು ಮತ್ತು ಕೋಚ್​ ರಾಹುಲ್​ ದ್ರಾವಿಡ್​ ಮೈದಾನದಲ್ಲಿ ಗೆಲುವಿನ ಸಂಭ್ರಮಾಚರಣೆ ನಡೆಸುತ್ತಿದ್ದರು. ಈ ವೇಳೆ ಟೀಮ್​ ಇಂಡಿಯಾ ಆಟಗಾರರು ಕೋಚ್​ ರಾಹುಲ್​ ದ್ರಾವಿಡ್​ ಅವರನ್ನು ಮೇಲಕ್ಕೆ ತೂರಿ, ಕೋಚ್​ಗೆ ಧನ್ಯವಾದ ಸಮರ್ಪಿಸಿದರು. ಇದು ಭಾವನಾತ್ಮಕ ಸಂಭ್ರಮಾಚರಣೆಗೆ ಸಾಕ್ಷಿಯಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:22 am, Sun, 30 June 24

Follow us
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್