T20 World Cup: ​​​ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ

T20 World Cup: ​​​ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
|

Updated on:Jun 30, 2024 | 10:24 AM

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಆಗಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ ಮತ್ತೊಮ್ಮೆ ವಿಶ್ವಕಪ್​ಗೆ ಮುತ್ತಿಕ್ಕಿದೆ. ಟೀಮ್​ ಇಂಡಿಯಾ ಆಟಗಾರರು ರಾಹುಲ್​ ದ್ರಾವಿಡ್​ ಅವರನ್ನು ಮೇಲಕ್ಕೆ ತೂರಿ, ಕೋಚ್​​ಗೆ ಧನ್ಯವಾದ ಸಮರ್ಪಿಸಿದ ವಿಡಿಯೋ ಇಲ್ಲಿದೆ.

ಟಿ20 ವಿಶ್ವಕಪ್​ನಲ್ಲಿ (T20 World Cup) ಭಾರತ ತಂಡ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಆಗಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ ಮತ್ತೊಮ್ಮೆ ವಿಶ್ವಕಪ್​ಗೆ ಮುತ್ತಿಕ್ಕಿದೆ. 2007ರಲ್ಲಿ ಮಹೇಂದ್ರ ಸಿಂಗ್​ ಧೋನಿ ನಾಯಕತ್ವದಲ್ಲಿ ಭಾರತ ಟಿ20 ವಿಶ್ವ ಕಪ್​ ಗೆದ್ದಿತ್ತು. ಇದೀಗ 17 ವರ್ಷಗಳ ನಂತರ ಭಾರತ ವಿಶ್ವ ಕಪ್​ ಗೆದ್ದಿದೆ. ಭಾರತದಲ್ಲಿ ನಡೆದ ಏಕದಿನ 2023ರ ವಿಶ್ವಕಪ್​ನಲ್ಲಿ ಫೈನಲ್​ ಪಂದ್ಯದಲ್ಲಿ ಭಾರತ ಸೋಲು​ ಕಂಡಿತು. ಅಂದು ಕೋಚ್, ಕನ್ನಡಿಗ​ ರಾಹುಲ್​ ದ್ರಾವಿಡ್ (Rahul Dravid)​ ಕಣ್ಣೀರು ಹಾಕಿದ್ದರು. ಇದೀಗ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಕನ್ನಡಿಗ ರಾಹುಲ್​ ದ್ರಾವಿಡ್​​ ಸಂಭ್ರಮ ಮುಗಿಲು ಮುಟ್ಟಿದೆ.

ಟೀಂ ಇಂಡಿಯಾ ಆಟಗಾರರು ಮತ್ತು ಕೋಚ್​ ರಾಹುಲ್​ ದ್ರಾವಿಡ್​ ಮೈದಾನದಲ್ಲಿ ಗೆಲುವಿನ ಸಂಭ್ರಮಾಚರಣೆ ನಡೆಸುತ್ತಿದ್ದರು. ಈ ವೇಳೆ ಟೀಮ್​ ಇಂಡಿಯಾ ಆಟಗಾರರು ಕೋಚ್​ ರಾಹುಲ್​ ದ್ರಾವಿಡ್​ ಅವರನ್ನು ಮೇಲಕ್ಕೆ ತೂರಿ, ಕೋಚ್​ಗೆ ಧನ್ಯವಾದ ಸಮರ್ಪಿಸಿದರು. ಇದು ಭಾವನಾತ್ಮಕ ಸಂಭ್ರಮಾಚರಣೆಗೆ ಸಾಕ್ಷಿಯಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:22 am, Sun, 30 June 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ