ಕರ್ನಾಟಕ-ಕೇರಳ ಗಡಿಭಾಗದಲ್ಲಿ ನಿಫಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಹೆಚ್ ಡಿ ಕೋಟೆ ತಹಸೀಲ್ದಾರ್ ಮತ್ತು ವೈದ್ಯಾಧಿಕಾರಿ

ತಹಸೀಲ್ದಾರ್ ಸಣ್ಣ ರಾಮಪ್ಪ ಮತ್ತು ತಾಲ್ಲೂಕು ವೈದ್ಯಾಧಿಕಾರಿ ರವಿಕುಮಾರ್ ಗಡಿಭಾಗಕ್ಕೆ ತೆರಳಿ ಹತ್ತಿರದ ಗ್ರಾಮಗಳ ಜನರಿಗೆ ಮತ್ತು ಕೇರಳದಿಂದ ಕರ್ನಾಟಕ ಪ್ರವೇಶಿಸುವ ಜನರಿಗೆ ನಿಫಾ ವೈರಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸೋಂಕಿಗೊಳಗಾಳಗಾಗದಿಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಆಕಸ್ಮಾತ್ ಸೋಂಕಿಗೊಳಗಾದಲ್ಲಿ ಅನುಸರಿಸಬೇಕಾದ ವಿಧಾನಗಳನ್ನು ಅವರು ವಿವರಿಸುತ್ತಿದ್ದಾರೆ.

ಕರ್ನಾಟಕ-ಕೇರಳ ಗಡಿಭಾಗದಲ್ಲಿ ನಿಫಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಹೆಚ್ ಡಿ ಕೋಟೆ ತಹಸೀಲ್ದಾರ್ ಮತ್ತು ವೈದ್ಯಾಧಿಕಾರಿ
|

Updated on: Sep 15, 2023 | 11:35 AM

ಮೈಸೂರು: ವೈರಸ್ ಗಳ ಮೂಲಕ ಉಂಟಾಗುವ ಸೋಂಕಿನ ಪ್ರಕರಣಗಳು ಕೇರಳದಲ್ಲಿ ಮೊದಲು ಕಾಣಿಸಿಕೊಳ್ಳುತ್ತವೆ. ಈಗ, ಬಾವಲಿಗಳ ಮೂಲಕ ಹಬ್ಬುವ ಅಪಾಯಕಾರಿ ನಿಫಾ ವೈರಸ್ ಸೋಂಕಿನ ಪ್ರಕರಣಗಳು ಆ ರಾಜ್ಯದಲ್ಲಿ ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ. ಹಾಗಾಗೇ, ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕಟ್ಟೆಚ್ಚರವಹಿಸಲಾಗಿದೆ ಮತ್ತು ನೆರೆ ರಾಜ್ಯದಿಂದ ವಾಹನಗಳಲ್ಲಿ ಬರುವ ಜನರ ಆರೋಗ್ಯದ ತಪಾಸಣೆ ನಡೆಸಲಾಗುತ್ತಿದೆ. ಗಮನಾರ್ಹ ಸಂಗತಿಯೆಂದರೆ, ಹೆಚ್ ಡಿ ಕೋಟೆಯ ತಹಸೀಲ್ದಾರ್ ಸಣ್ಣ ರಾಮಪ್ಪ ಮತ್ತು ತಾಲ್ಲೂಕು ವೈದ್ಯಾಧಿಕಾರಿ ರವಿಕುಮಾರ್ ಗಡಿಭಾಗಕ್ಕೆ ತೆರಳಿ ಹತ್ತಿರದ ಗ್ರಾಮಗಳ ಜನರಿಗೆ ಮತ್ತು ಕೇರಳದಿಂದ ಕರ್ನಾಟಕ ಪ್ರವೇಶಿಸುವ ಜನರಿಗೆ ನಿಫಾ ವೈರಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸೋಂಕಿಗೊಳಗಾಳಗಾಗದಿಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಆಕಸ್ಮಾತ್ ಸೋಂಕಿಗೊಳಗಾದಲ್ಲಿ ಅನುಸರಿಸಬೇಕಾದ ವಿಧಾನಗಳನ್ನು ಅವರು ವಿವರಿಸುತ್ತಿದ್ದಾರೆ. ಸೋಂಕು ಯಾವುದೇ ಆಗಿರಲಿ prevention is better than cure ಅಂತ ಹೇಳತ್ತಾರಲ್ಲ? ಅದು ಸರ್ವಕಾಲಿಕ ಸತ್ಯ, ಹಾಗಾಗಿ ನಮ್ಮ ಎಚ್ಚರದಲ್ಲಿ ನಾವಿರಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ