ಕರ್ನಾಟಕ-ಕೇರಳ ಗಡಿಭಾಗದಲ್ಲಿ ನಿಫಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಹೆಚ್ ಡಿ ಕೋಟೆ ತಹಸೀಲ್ದಾರ್ ಮತ್ತು ವೈದ್ಯಾಧಿಕಾರಿ

ತಹಸೀಲ್ದಾರ್ ಸಣ್ಣ ರಾಮಪ್ಪ ಮತ್ತು ತಾಲ್ಲೂಕು ವೈದ್ಯಾಧಿಕಾರಿ ರವಿಕುಮಾರ್ ಗಡಿಭಾಗಕ್ಕೆ ತೆರಳಿ ಹತ್ತಿರದ ಗ್ರಾಮಗಳ ಜನರಿಗೆ ಮತ್ತು ಕೇರಳದಿಂದ ಕರ್ನಾಟಕ ಪ್ರವೇಶಿಸುವ ಜನರಿಗೆ ನಿಫಾ ವೈರಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸೋಂಕಿಗೊಳಗಾಳಗಾಗದಿಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಆಕಸ್ಮಾತ್ ಸೋಂಕಿಗೊಳಗಾದಲ್ಲಿ ಅನುಸರಿಸಬೇಕಾದ ವಿಧಾನಗಳನ್ನು ಅವರು ವಿವರಿಸುತ್ತಿದ್ದಾರೆ.

|

Updated on: Sep 15, 2023 | 11:35 AM

ಮೈಸೂರು: ವೈರಸ್ ಗಳ ಮೂಲಕ ಉಂಟಾಗುವ ಸೋಂಕಿನ ಪ್ರಕರಣಗಳು ಕೇರಳದಲ್ಲಿ ಮೊದಲು ಕಾಣಿಸಿಕೊಳ್ಳುತ್ತವೆ. ಈಗ, ಬಾವಲಿಗಳ ಮೂಲಕ ಹಬ್ಬುವ ಅಪಾಯಕಾರಿ ನಿಫಾ ವೈರಸ್ ಸೋಂಕಿನ ಪ್ರಕರಣಗಳು ಆ ರಾಜ್ಯದಲ್ಲಿ ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ. ಹಾಗಾಗೇ, ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕಟ್ಟೆಚ್ಚರವಹಿಸಲಾಗಿದೆ ಮತ್ತು ನೆರೆ ರಾಜ್ಯದಿಂದ ವಾಹನಗಳಲ್ಲಿ ಬರುವ ಜನರ ಆರೋಗ್ಯದ ತಪಾಸಣೆ ನಡೆಸಲಾಗುತ್ತಿದೆ. ಗಮನಾರ್ಹ ಸಂಗತಿಯೆಂದರೆ, ಹೆಚ್ ಡಿ ಕೋಟೆಯ ತಹಸೀಲ್ದಾರ್ ಸಣ್ಣ ರಾಮಪ್ಪ ಮತ್ತು ತಾಲ್ಲೂಕು ವೈದ್ಯಾಧಿಕಾರಿ ರವಿಕುಮಾರ್ ಗಡಿಭಾಗಕ್ಕೆ ತೆರಳಿ ಹತ್ತಿರದ ಗ್ರಾಮಗಳ ಜನರಿಗೆ ಮತ್ತು ಕೇರಳದಿಂದ ಕರ್ನಾಟಕ ಪ್ರವೇಶಿಸುವ ಜನರಿಗೆ ನಿಫಾ ವೈರಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸೋಂಕಿಗೊಳಗಾಳಗಾಗದಿಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಆಕಸ್ಮಾತ್ ಸೋಂಕಿಗೊಳಗಾದಲ್ಲಿ ಅನುಸರಿಸಬೇಕಾದ ವಿಧಾನಗಳನ್ನು ಅವರು ವಿವರಿಸುತ್ತಿದ್ದಾರೆ. ಸೋಂಕು ಯಾವುದೇ ಆಗಿರಲಿ prevention is better than cure ಅಂತ ಹೇಳತ್ತಾರಲ್ಲ? ಅದು ಸರ್ವಕಾಲಿಕ ಸತ್ಯ, ಹಾಗಾಗಿ ನಮ್ಮ ಎಚ್ಚರದಲ್ಲಿ ನಾವಿರಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್